ಮುಜಾಫರ್ನಗರ (ಉತ್ತರ ಪ್ರದೇಶ) ದ ಶಿವಸೇನೆಯ ಜಿಲ್ಲಾಧ್ಯಕ್ಷರ ಘೋಷಣೆ

ಮುಜಾಫ್ಫರ್ನಗರ (ಉತ್ತರ ಪ್ರದೇಶ) – ಔರಂಗಜೇಬನ ಗೋರಿಯನ್ನು ಕೆಡವಿದರೆ 100 ಗುಂಟೆ ಭೂಮಿ ಮತ್ತು 11 ಲಕ್ಷ ನಗದು ನೀಡುವುದಾಗಿ ಇಲ್ಲಿನ ಶಿವಸೇನೆಯ ಜಿಲ್ಲಾಧ್ಯಕ್ಷ ಬಿಟ್ಟು ಸಿಖೇಡಾ ಘೋಷಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಸಿಖೇಡಾ, ಔರಂಗಜೇಬನನ್ನು ಬೆಂಬಲಿಸುವವರನ್ನು ಚಪ್ಪಲಿಯಿಂದ ಹೊಡೆಯಬೇಕು. ದೇಶದ ಮೊಘಲರ ಎಲ್ಲಾ ಗೋರಿಗಳು ಮತ್ತು ಅವರ ಹೆಸರಿನ ನಾಮಫಲಕಗಳನ್ನು ಕಿತ್ತು ಹಾಕಬೇಕು ಎಂದು ಒತ್ತಾಯಿಸಿದರು.
ಪಾಕಿಸ್ತಾನ ಆಕ್ರಮಿತ ಕಾಶ್ಮೀರ: ಪ್ರತಿಭಟನಾಕಾರರ ಮೇಲೆ ಪಾಕ್ ಸೈನಿಕರಿಂದ ಗುಂಡಿನ ದಾಳಿ : ೧೨ ಸಾವು, ೩೮ ಜನರಿಗೆ ಗಾಯ : POK Protest
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister