ಇಬ್ಬರು ಮುಸ್ಲಿಮರು ಮತ್ತು ಹಿಂದೂ ಮಹಿಳೆಯ ಬಂಧನ !

ಮುಂಬಯಿ – ಹಿಂದೂ ಮಹಿಳೆಯೊಬ್ಬಳು ತನ್ನ ಪ್ರಿಯಕರ ಶಾರುಖ್ಗಾಗಿ ತನ್ನ ಪತಿ ಚಂದ್ರಶೇಖರ್ನ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಈ ಕೊಲೆಗೆ ಮೊಯಿನುದ್ದೀನ್ ಖಾನ್ ಎಂಬಾತ ಸಹಾಯ ಮಾಡಿದ್ದಾನೆ. ಈ ಪ್ರಕರಣದಲ್ಲಿ ಪೊಲೀಸರು ಇಬ್ಬರು ಮಾತಾಂಧರನ್ನು ಮತ್ತು ಮಹಿಳೆಯನ್ನು ಬಂಧಿಸಿದ್ದಾರೆ.
ಪತಿಯ ಮರಣದ ಬಗ್ಗೆ ಪೊಲೀಸರಿಗೆ ಹೇಳುವಾಗ ಆಕೆ, ಪತಿ ರಾತ್ರಿ ಹೊರಗೆ ಹೋಗಿ ಮರಳಿ ಬಂದು ಮಲಗಿದನು. ಬೆಳಿಗ್ಗೆ ಎದ್ದು ನೋಡಿದಾಗ ಆತ ಸತ್ತಿರುವುದು ತಿಳಿಯಿತು; ಆದರೆ ಪೊಲೀಸರಿಗೆ ಮೃತ ಚಂದ್ರಶೇಖರ್ ಅವರ ಕತ್ತು ಹಿಸುಕಿದ ಗುರುತುಗಳು ಕಂಡುಬಂದವು. ಅನುಮಾನ ಬಂದ ಪೊಲೀಸರು ಮಹಿಳೆಯ ವಿಚಾರಣೆ ನಡೆಸಿದರು. ಆಕೆಯ ಮೊಬೈಲ್ ನಲ್ಲಿ ಶಾರುಖ್ನ ನಂಬರ್ ಪತ್ತೆಯಾಯಿತು. ಪೊಲೀಸರು ಶಾರುಖ್ ಮತ್ತು ಮೊಯಿನುದ್ದೀನ್ ಅವರನ್ನು ಬಂಧಿಸಿದರು. ವಿಚಾರಣೆಯ ಬಳಿಕ ತಾವು ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡರು.
ಸಂಪಾದಕೀಯ ನಿಲುವು
|
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಐ.ಎಸ್.ಐ.ಗೆ ಸಂಬಂಧಿಸಿದ ಭಯೋತ್ಪಾದಕ ಗುಂಪಿನ ಇನ್ನೂ 5 ಜನರನ್ನು ಬಂಧನ : ISI Terrorist Arrested
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ಪಾಕಿಸ್ತಾನದ ಗುರುದ್ವಾರಕ್ಕೆ ನುಗ್ಗಿ ಸಿಖ್ ಸೇವಕ ದಂಪತಿಯ ಹತ್ಯೆ
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!