
ಸ್ವಾತಂತ್ರ್ಯಾನಂತರ ಮುಂದೊಂದು ದೇಶದ ರಾಜಕಾರಣಿಗಳು ಜನರ ರಕ್ತ ಕುಡಿಯುವರು ಮತ್ತು ಭಾರತವಾಸಿಗಳ ಶೋಕ ಮತ್ತು ಆಕ್ರೋಶಗಳಿಂದ ದೇಶದ ಆಕಾಶ ಥರಗುಟ್ಟುವುದೆಂದು ಈ ಕ್ರಾಂತಿಕಾರಿಗಳಿಗೆ ಕಲ್ಪನೆಯೂ ಇರಲಿಲ್ಲ. ಇಂದು ನಮ್ಮ ಭೂಮಿ ಮತ್ತು ಆಕಾಶ ಎಲ್ಲಿದೆ ? ಈಗ ಈ ಭೂಮಿ ಮತ್ತು ಆಕಾಶ ದರೋಡೆಕೋರರು ಹಾಗೂ ಬಂಡವಾಳಶಾಹಿಗಳಿಗೆ ಸೇರಿದೆ. ರಾಜಕಾರಣವು ಒಂದು ವೃತ್ತಿಯಾಗಿದೆ. ಇಲ್ಲಿ ಕುಟುಂಬಶಾಹಿಯ ಬಾವುಟ ಹಾರಾಡುತ್ತಿದೆ. ಕುಟುಂಬಶಾಹಿಯು ಪ್ರಜಾಪ್ರಭುತ್ವವನ್ನು ತುಳಿಯುತ್ತಿದೆ. ದೇಶಭಕ್ತರು, ನಿಷ್ಕಾಮ ಕರ್ಮಯೋಗಿಗಳು, ಜನರ ಸೇವಕರು, ಪ್ರಾಮಾಣಿಕರು ಮತ್ತು ನಿಷ್ಠಾವಂತರು ಮುಂತಾದ ಜನರಿಗೆ ರಾಜಕಾರಣದಲ್ಲಿ ಯಾವುದೇ ಮಹತ್ವವಿಲ್ಲ.’ (ಆರ್ಯ ನೀತಿ, ೧೦.೧೧.೨೦೦೯)
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸುಪ್ರೀಂ ಕೋರ್ಟ್ಗೆ 5 ಹೊಸ ನ್ಯಾಯಾಧೀಶರ ಸೇರ್ಪಡೆ; ಒಂದು ಹುದ್ದೆ ಮಾತ್ರ ಖಾಲಿ!
ನೇಪಾಳವು ಹಲವು ಕಡೆಗಳಲ್ಲಿ ಭಾರತದ ಭೂಮಿಯನ್ನು ಕಬಳಿಸಿದೆ: ನೇಪಾಳ ಪ್ರಧಾನಮಂತ್ರಿ !