
ಮಂಡಲೆ (ಮ್ಯಾನ್ಮಾರ್) – ಮಾರ್ಚ್ 28 ರಂದು ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, ಹಾಗೂ 1,700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಭೂಕಂಪದಿಂದಾಗಿ 30 ಲಕ್ಷ ನಾಗರಿಕರು ಸ್ಥಳಾಂತರಗೊಂಡಿದ್ದಾರೆ ಎಂದು ಅಲ್ಲಿನ ಸರ್ಕಾರ ವರದಿ ಮಾಡಿದೆ. ಭಾರತವು ಎರಡೂ ದೇಶಗಳಿಗೆ ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ಪ್ರಾರಂಭಿಸಿದೆ.
🔴 Death Toll Rising in Myanmar-Thailand Quake! 🌍
As the death toll crosses 1,000 (feared to hit 10,000+), India intensifies rescue & relief efforts under #OperationBrahma! 🇮🇳
🏗️ Massive destruction—bridges & iconic structures collapsed! pic.twitter.com/D2hkDf1wWE
— Sanatan Prabhat (@SanatanPrabhat) March 29, 2025
ಭೂಕಂಪದ ನಂತರ, ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ನಲ್ಲಿ ಅನೇಕ ಕಟ್ಟಡಗಳು ಕುಸಿದಿವೆ ಮತ್ತು ಮನೆಗಳು ನಾಶವಾಗಿವೆ. ನೂರಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ವಿವಿಧ ಸ್ಥಳಗಳಲ್ಲಿ ಪರಿಹಾರ ಕಾರ್ಯಗಳು ಮುಂದುವರೆದಿವೆ. ಭೂಕಂಪ ಪೀಡಿತ ಪ್ರದೇಶಗಳಲ್ಲಿ ಕುಸಿದ ರಸ್ತೆಗಳು, ಹೆದ್ದಾರಿಗಳು ಮತ್ತು ಕುಸಿದ ಸೇತುವೆಗಳು ಗೋಚರಿಸುತ್ತಿವೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ