
ಮಂಡಲೆ (ಮ್ಯಾನ್ಮಾರ್) – ಮಾರ್ಚ್ 28 ರಂದು ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, ಹಾಗೂ 1,700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಭೂಕಂಪದಿಂದಾಗಿ 30 ಲಕ್ಷ ನಾಗರಿಕರು ಸ್ಥಳಾಂತರಗೊಂಡಿದ್ದಾರೆ ಎಂದು ಅಲ್ಲಿನ ಸರ್ಕಾರ ವರದಿ ಮಾಡಿದೆ. ಭಾರತವು ಎರಡೂ ದೇಶಗಳಿಗೆ ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ಪ್ರಾರಂಭಿಸಿದೆ.
🔴 Death Toll Rising in Myanmar-Thailand Quake! 🌍
As the death toll crosses 1,000 (feared to hit 10,000+), India intensifies rescue & relief efforts under #OperationBrahma! 🇮🇳
🏗️ Massive destruction—bridges & iconic structures collapsed! pic.twitter.com/D2hkDf1wWE
— Sanatan Prabhat (@SanatanPrabhat) March 29, 2025
ಭೂಕಂಪದ ನಂತರ, ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ನಲ್ಲಿ ಅನೇಕ ಕಟ್ಟಡಗಳು ಕುಸಿದಿವೆ ಮತ್ತು ಮನೆಗಳು ನಾಶವಾಗಿವೆ. ನೂರಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ವಿವಿಧ ಸ್ಥಳಗಳಲ್ಲಿ ಪರಿಹಾರ ಕಾರ್ಯಗಳು ಮುಂದುವರೆದಿವೆ. ಭೂಕಂಪ ಪೀಡಿತ ಪ್ರದೇಶಗಳಲ್ಲಿ ಕುಸಿದ ರಸ್ತೆಗಳು, ಹೆದ್ದಾರಿಗಳು ಮತ್ತು ಕುಸಿದ ಸೇತುವೆಗಳು ಗೋಚರಿಸುತ್ತಿವೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !