
ರಾಮನಾಥಿ (ಗೋವಾ) – ಹಿಂದೂ ಹೊಸ ವರ್ಷದ ಆರಂಭದ ಸಂದರ್ಭದಲ್ಲಿ, ಅಂದರೆ ಯುಗಾದಿ ಸಂದರ್ಭದಲ್ಲಿ, ಇಲ್ಲಿನ ಸನಾತನದ ಆಶ್ರಮದಲ್ಲಿ ಮಾರ್ಚ್ 30 ರಂದು ಬ್ರಹ್ಮಧ್ವಜ ಪೂಜೆಯನ್ನು ಮಾಡಿ ಹೊಸ ವರ್ಷವನ್ನು ಸ್ವಾಗತಿಸಲಾಯಿತು.
ಸೂರ್ಯೋದಯದ ಸಮಯದಲ್ಲಿ, ಮಂಗಳಕರ ವಾತಾವರಣದಲ್ಲಿ, ವಿಧಿ ವಿಧಾನಗಳ ಪ್ರಕಾರ ಬ್ರಹ್ಮಧ್ವಜ ಪೂಜೆಯ ನಂತರ ಪಂಚಾಂಗಸ್ಥ ಗಣಪತಿ ಪೂಜೆ ಮತ್ತು ನೂತನ ಸಂವತ್ಸರ ಫಲಶ್ರವಣ (ಹೊಸ ವರ್ಷವು ಜ್ಯೋತಿಷ್ಯಶಾಸ್ತ್ರದ ಪ್ರಕಾರ ಹೇಗೆ ಇರುತ್ತದೆ ಎಂಬುದರ ಮಾಹಿತಿಯನ್ನು ಆಲಿಸುವುದು) ಮಾಡಲಾಯಿತು. ಸನಾತನದ ಪುರೋಹಿತ ಪಾಠಶಾಲೆಯ ಪುರೋಹಿತರಾದ ಶ್ರೀ ಸಿದ್ದೇಶ ಕರಂದೀಕರ ಅವರು ಬ್ರಹ್ಮಧ್ವಜವನ್ನು ಪೂಜಿಸಿದರು. ಈ ಸಂದರ್ಭದಲ್ಲಿ, ‘ಹೇ ಬ್ರಹ್ಮದೇವ, ನೀನು ನಮ್ಮೆಲ್ಲಾ ಸಾಧಕರಿಗೆ ಸಾಧನೆ ಮಾಡಲು ಮತ್ತು ಹಿಂದೂ ರಾಷ್ಟ್ರವನ್ನು ಸ್ಥಾಪಿಸಲು ಶಕ್ತಿ, ಬುದ್ಧಿ, ಚೈತನ್ಯ ಮತ್ತು ಆಧ್ಯಾತ್ಮಿಕ ಬಲವನ್ನು ನೀಡಬೇಕು’ ಎಂದು ಪ್ರಾರ್ಥಿಸಲಾಯಿತು.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ