ಪುರಾತತ್ವಶಾಸ್ತ್ರಜ್ಞ ಕೆ.ಕೆ. ಮುಹಮ್ಮದ್ ಇವರ ಸ್ಪಷ್ಟೀಕರಣ

ನವದೆಹಲಿ – ಭಾರತವು ಕೇವಲ ಹಿಂದೂ ಬಹುಸಂಖ್ಯಾತ ದೇಶವಾಗಿರುವುದರಿಂದ ಅದು ಜಾತ್ಯತೀತವಾಗಿದೆ. ಮುಸ್ಲಿಮರು ಬಹುಸಂಖ್ಯಾತರಾಗಿದ್ದರೆ, ಭಾರತವು ಎಂದಿಗೂ ಜಾತ್ಯತೀತವಾಗುತ್ತಿರಲಿಲ್ಲ, ಎಂದು ಶ್ರೀರಾಮ ಜನ್ಮಭೂಮಿ ದೇವಾಲಯದ ಭೂ ಸಮೀಕ್ಷೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಪುರಾತತ್ವಶಾಸ್ತ್ರಜ್ಞ ಕೆ.ಕೆ. ಮುಹಮ್ಮದ್ ಹೇಳಿದ್ದಾರೆ. ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಕೆ.ಕೆ. ಮುಹಮ್ಮದ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಅವರು ಪ್ರಸ್ತುತ ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಯ ಸದಸ್ಯರಾಗಿದ್ದಾರೆ. ಕೆ.ಕೆ. ಮುಹಮ್ಮದ್ ಅವರು ಈ ಹಿಂದೆ ಮಥುರಾ ಮತ್ತು ಜ್ಞಾನವಾಪಿ ರಚನೆಗಳನ್ನು ಹಿಂದೂಗಳಿಗೆ ಹಿಂದಿರುಗಿಸುವಂತೆ ಕರೆ ನೀಡಿದ್ದರು. ಭಗವಾನ್ ಶ್ರೀರಾಮ ಮತ್ತು ಶ್ರೀಕೃಷ್ಣ ರಾಷ್ಟ್ರೀಯ ನಾಯಕರೆಂದು ಭಾವಿಸದ ಮುಸ್ಲಿಮರು ಆದರ್ಶವಾಗಲು ಸಾಧ್ಯವಿಲ್ಲ, ಎಂದು ಹೇಳಿದರು.
ಸಂಪಾದಕೀಯ ನಿಲುವುದೇಶದ ಕಥಾಕಾಥಿತ ಜಾತ್ಯತೀತ ಹಿಂದೂ ನಾಯಕರು ಮತ್ತು ಅವರ ಪಕ್ಷಗಳು, ಹಾಗೆಯೇ ಇತರ ಸಂಘಟನೆಗಳು, ಸಂಸ್ಥೆಗಳು ಈ ಸ್ಪಷ್ಟೀಕರಣದ ಕುರಿತು ಬಾಯಿ ತೆರೆಯುವುದಿಲ್ಲ. ಏಕೆಂದರೆ ಅದು ಅವರಿಗೆ ಮುಸ್ಲಿಮರ ಮತ ಮತ್ತು ವಿದೇಶದಿಂದ ಹಣ ಸಿಗುವುದಿಲ್ಲ! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !