ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಇವರ ಹಿಂದೂ ಗ್ರಾಮದ ಬೇಡಿಕೆಯ ನಂತರ ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಆಗ್ರಹ !

ಛತ್ತರಪುರ (ಮಧ್ಯಪ್ರದೇಶ) – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಅವರು ಇಲ್ಲಿ ಹಿಂದೂ ಗ್ರಾಮದ ಅಡಿಪಾಯ ಹಾಕಿದ ನಂತರ, ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಇದರ ಬಗ್ಗೆ ಟೀಕಿಸಿದ್ದಾರೆ. ದೇಶದ ಸಂವಿಧಾನವು ಧರ್ಮದ ಆಧಾರದ ಮೇಲೆ ಗ್ರಾಮಗಳನ್ನು ಸ್ಥಾಪಿಸಲು ಮತ್ತು ನಿರ್ಮಿಸಲು ಅನುಮತಿಸಿದರೆ, ತನಗೆ ಮುಸ್ಲಿಂ ಗ್ರಾಮ, ಕ್ರಿಶ್ಚಿಯನ್ ಗ್ರಾಮ ಮತ್ತು ಸಿಖ್ ಗ್ರಾಮವನ್ನು ನಿರ್ಮಿಸಲು ಅನುಮತಿ ನೀಡಬೇಕು ಎಂದು ಅಬ್ಬಾಸ್ ಹಫೀಜ್ ರಾಜ್ಯದ ಮುಖ್ಯಮಂತ್ರಿ ಮೋಹನ ಯಾದವ ಇವರಿಗೆ ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಮುಂತಾದ ಇಸ್ಲಾಮಿಕ್ ದೇಶಗಳಲ್ಲಿ ಇತರ ಧರ್ಮಗಳಿಗೆ ಒಂದು ಗ್ರಾಮವನ್ನಾದರೂ ನಿರ್ಮಿಸಲಾಗಿದೆಯೇ? ಇದಕ್ಕೆ ಅಬ್ಬಾಸ್ ಉತ್ತರಿಸುತ್ತಾರೆಯೇ? ಬದಲಾಗಿ, ಅವರ ನರಸಂಹಾರ ಮಾಡಲಾಗಿದೆ ಮತ್ತು ಆಗುತ್ತಿದೆ ! |
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!