ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಇವರ ಹಿಂದೂ ಗ್ರಾಮದ ಬೇಡಿಕೆಯ ನಂತರ ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಆಗ್ರಹ !

ಛತ್ತರಪುರ (ಮಧ್ಯಪ್ರದೇಶ) – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಅವರು ಇಲ್ಲಿ ಹಿಂದೂ ಗ್ರಾಮದ ಅಡಿಪಾಯ ಹಾಕಿದ ನಂತರ, ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಇದರ ಬಗ್ಗೆ ಟೀಕಿಸಿದ್ದಾರೆ. ದೇಶದ ಸಂವಿಧಾನವು ಧರ್ಮದ ಆಧಾರದ ಮೇಲೆ ಗ್ರಾಮಗಳನ್ನು ಸ್ಥಾಪಿಸಲು ಮತ್ತು ನಿರ್ಮಿಸಲು ಅನುಮತಿಸಿದರೆ, ತನಗೆ ಮುಸ್ಲಿಂ ಗ್ರಾಮ, ಕ್ರಿಶ್ಚಿಯನ್ ಗ್ರಾಮ ಮತ್ತು ಸಿಖ್ ಗ್ರಾಮವನ್ನು ನಿರ್ಮಿಸಲು ಅನುಮತಿ ನೀಡಬೇಕು ಎಂದು ಅಬ್ಬಾಸ್ ಹಫೀಜ್ ರಾಜ್ಯದ ಮುಖ್ಯಮಂತ್ರಿ ಮೋಹನ ಯಾದವ ಇವರಿಗೆ ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಮುಂತಾದ ಇಸ್ಲಾಮಿಕ್ ದೇಶಗಳಲ್ಲಿ ಇತರ ಧರ್ಮಗಳಿಗೆ ಒಂದು ಗ್ರಾಮವನ್ನಾದರೂ ನಿರ್ಮಿಸಲಾಗಿದೆಯೇ? ಇದಕ್ಕೆ ಅಬ್ಬಾಸ್ ಉತ್ತರಿಸುತ್ತಾರೆಯೇ? ಬದಲಾಗಿ, ಅವರ ನರಸಂಹಾರ ಮಾಡಲಾಗಿದೆ ಮತ್ತು ಆಗುತ್ತಿದೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !