
೧೨.೪.೨೦೨೫ ರಂದು ಅಂದರೆ ಚೈತ್ರ ಹುಣ್ಣಿಮೆಯಂದು ಹನುಮಾನ ಜಯಂತಿ ಮಹೋತ್ಸವವಿದೆ ! ಈ ದಿನ ಅರುಣೋದಯದಲ್ಲಿಯೇ ಹನುಮಂತನನ್ನು ಪೂಜಿಸಿ. ಕೀರ್ತನೆ, ಭಜನೆ ಮಾಡಿ ! ಸ್ತೋತ್ರಗಳನ್ನು ಪಠಿಸಿ ! ಸೂರ್ಯೋದಯಕ್ಕೆ ಗುಲಾಲ್-ಹೂವು-ಅರಳು ಹಾರಿಸಿ ಜನ್ಮೋತ್ಸವವನ್ನು ಆಚರಿಸಿ. ಶುಂಠಿಪುಡಿ ಮತ್ತು ಸಕ್ಕರೆ ಮಿಶ್ರಿತ ಪ್ರಸಾದವನ್ನು ಸ್ವೀಕರಿಸಿ. ಉಪವಾಸ ಮಾಡಿ. ಕೃಷ್ಣ ಪ್ರತಿಪದೆಯಂದು ಪಾರಾಯಣ ಮಾಡಿ.
– ಪ.ಪೂ. ಗುರುದೇವ ಡಾ. ಕಾಟೆಸ್ವಾಮೀಜಿ (ಸೌಜನ್ಯ : ಮಾಸಿಕ ‘ಘನಗರ್ಜಿತ’, ಮಾರ್ಚ್ ೨೦೧೮)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?
ಅಕ್ಷಯ ತದಿಗೆಯ ಶುಭ ಮುಹೂರ್ತದ ಮಹತ್ವ !