
ಹಿಂದಿನ ಕಾಲದಲ್ಲಿ ಸಮಾಜದಲ್ಲಿ ಸಾತ್ತ್ವಿಕತೆ, ಸಾಮರಸ್ಯ, ಪ್ರೇಮಭಾವ ಇತ್ಯಾದಿ ಗುಣಗಳಿದ್ದ ಕಾರಣ ಸಮಾಜವ್ಯವಸ್ಥೆ ಉತ್ತಮವಾಗಿರಬೇಕೆಂದು ಏನನ್ನೂ ಮಾಡಬೇಕಾಗುತ್ತಿರಲಿಲ್ಲ. ಈಗ ಸಮಾಜದಲ್ಲಿ ಈ ಘಟಕಗಳು ನಿರ್ಮಾಣವಾಗ ಬೇಕೆಂಬುದಕ್ಕಾಗಿ ಧರ್ಮ ಶಿಕ್ಷಣ ನೀಡದ ಕಾರಣ ಕಾನೂನಿನ ಸಹಾಯ ಪಡೆದು ಸಮಾಜ ವ್ಯವಸ್ಥೆಯನ್ನು ಉತ್ತಮವಾಗಿಡಲು ಪ್ರಯತ್ನಿಸಲಾಗುತ್ತದೆ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !