
ಹಿಂದಿನ ಕಾಲದಲ್ಲಿ ಸಮಾಜದಲ್ಲಿ ಸಾತ್ತ್ವಿಕತೆ, ಸಾಮರಸ್ಯ, ಪ್ರೇಮಭಾವ ಇತ್ಯಾದಿ ಗುಣಗಳಿದ್ದ ಕಾರಣ ಸಮಾಜವ್ಯವಸ್ಥೆ ಉತ್ತಮವಾಗಿರಬೇಕೆಂದು ಏನನ್ನೂ ಮಾಡಬೇಕಾಗುತ್ತಿರಲಿಲ್ಲ. ಈಗ ಸಮಾಜದಲ್ಲಿ ಈ ಘಟಕಗಳು ನಿರ್ಮಾಣವಾಗ ಬೇಕೆಂಬುದಕ್ಕಾಗಿ ಧರ್ಮ ಶಿಕ್ಷಣ ನೀಡದ ಕಾರಣ ಕಾನೂನಿನ ಸಹಾಯ ಪಡೆದು ಸಮಾಜ ವ್ಯವಸ್ಥೆಯನ್ನು ಉತ್ತಮವಾಗಿಡಲು ಪ್ರಯತ್ನಿಸಲಾಗುತ್ತದೆ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !