ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಮತ್ತು ವಿರೋಧ ಪಕ್ಷ ಭಾಜಪದ ಶಾಸಕರ ನಡುವೆ ನುಗ್ಗಾಟ

ಶ್ರೀನಗರ (ಜಮ್ಮು- ಕಾಶ್ಮೀರ) – ಏಪ್ರಿಲ್ 7 ರ ನಂತರ, ಏಪ್ರಿಲ್ 8 ರಂದೂ ಸಹ ಜಮ್ಮು- ಕಾಶ್ಮೀರದ ವಿಧಾನಸಭೆಯಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯ ಬಗ್ಗೆ ಕೋಲಾಹಲ ಉಂಟಾಯಿತು. ಈ ಕಾನೂನಿನ ಬಗ್ಗೆ ಚರ್ಚೆಗೆ ಒತ್ತಾಯಿಸಿ ನ್ಯಾಷನಲ್ ಕಾನ್ಫರೆನ್ಸ್ ಶಾಸಕರು ಸದನದಲ್ಲಿ ಘೋಷಣೆಗಳನ್ನು ಕೂಗಿದರು. ಈ ಸಮಯದಲ್ಲಿ, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಭಾಜಪ ಶಾಸಕರ ನಡುವೆ ತಳ್ಳಾಟ ನಡೆಯಿತು. ಹಿಂದಿನ ದಿನ, ನ್ಯಾಷನಲ್ ಕಾನ್ಫರೆನ್ಸ್ ನ ಶಾಸಕರು ಕಾನೂನಿನ ಪ್ರತಿಯನ್ನು ಹರಿದು ಹಾಕಿದ್ದರು. ಇದರಿಂದಾಗಿ, ದಿನದ ಮಟ್ಟಿಗೆ ಕಾರ್ಯಕಲಾಪವನ್ನು ಸ್ಥಗಿತಗೊಳಿಸಲಾಗಿತ್ತು.
ಸಂಪಾದಕೀಯ ನಿಲುವುಕಾಶ್ಮೀರದಲ್ಲಿ ಭಯೋತ್ಪಾದನೆ ಇದೆ, ಆದರೆ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಭಯೋತ್ಪಾದನೆ ಇದೆ, ಇದು ಈ ಘಟನೆಯಿಂದ ಗಮನಕ್ಕೆ ಬರುತ್ತದೆ! |
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ