ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ಅನೇಕ ಪತಿ-ಪತ್ನಿಯರು ಜೀವಮಾನವಿಡೀ ಜಗಳವಾಡುತ್ತಾ ಇರುತ್ತಾರೆ ಮತ್ತು ಮುಂದೆ ವೃದ್ಧಾಪ್ಯದಲ್ಲಿ ‘ಸಾಧನೆಯೇ ಈ ತೊಂದರೆಗೆ ಪರಿಹಾರವಾಗಿದೆ’ ಎಂಬುದು ಅವರಿಗೆ ತಿಳಿಯುತ್ತದೆ. ಆಗ ಅವರಿಗೆ ‘ಜೀವಮಾನ ವಿಡೀ ಸಾಧನೆ ಮಾಡಲಿಲ್ಲ’ ಎಂದು ಪಶ್ಚಾತ್ತಾಪ ಪಡುವುದನ್ನು ಬಿಟ್ಟರೆ ಬೇರೆ ಪರ್ಯಾಯವಿರುವುದಿಲ್ಲ’
– ಸಚ್ಚಿದಾನಂದ ಪರಬ್ರಹ್ಮ ಡಾ.ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !