ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ಅನೇಕ ಪತಿ-ಪತ್ನಿಯರು ಜೀವಮಾನವಿಡೀ ಜಗಳವಾಡುತ್ತಾ ಇರುತ್ತಾರೆ ಮತ್ತು ಮುಂದೆ ವೃದ್ಧಾಪ್ಯದಲ್ಲಿ ‘ಸಾಧನೆಯೇ ಈ ತೊಂದರೆಗೆ ಪರಿಹಾರವಾಗಿದೆ’ ಎಂಬುದು ಅವರಿಗೆ ತಿಳಿಯುತ್ತದೆ. ಆಗ ಅವರಿಗೆ ‘ಜೀವಮಾನ ವಿಡೀ ಸಾಧನೆ ಮಾಡಲಿಲ್ಲ’ ಎಂದು ಪಶ್ಚಾತ್ತಾಪ ಪಡುವುದನ್ನು ಬಿಟ್ಟರೆ ಬೇರೆ ಪರ್ಯಾಯವಿರುವುದಿಲ್ಲ’
– ಸಚ್ಚಿದಾನಂದ ಪರಬ್ರಹ್ಮ ಡಾ.ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !