ದೆಹಲಿಯ ಗೋಕುಲಪುರಿಯಲ್ಲಿನ ಘಟನೆ
ನವದೆಹಲಿ – ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ಹಿಮಾಂಶು ಎಂಬ ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರಿಂದ ಯುವತಿಯ ಸಹೋದರ ಸಾಹಿಲ್ (22 ವರ್ಷ) ಮತ್ತು ಶಾರುಖ್ (19 ವರ್ಷ) ಹಿಮಾಂಶುವನ್ನು ಚಾಕುವಿನಿಂದ ಇರಿದು ಕೊಂದಿದ್ದಾರೆ. ಈ ಘಟನೆಯ ನಂತರ ಹಿಮಾಂಶು ಅವರ ಕುಟುಂಬಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಸದ್ಯ ಇಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪೊಲೀಸರು ಶಾರುಖ್ ಮತ್ತು ಸಾಹಿಲ್ ಇಬ್ಬರನ್ನೂ ಬಂಧಿಸಿದ್ದಾರೆ.
ಸಂಪಾದಕೀಯ ನಿಲುವು
|