ದೆಹಲಿಯ ಗೋಕುಲಪುರಿಯಲ್ಲಿನ ಘಟನೆ

ನವದೆಹಲಿ – ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ಹಿಮಾಂಶು ಎಂಬ ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರಿಂದ ಯುವತಿಯ ಸಹೋದರ ಸಾಹಿಲ್ (22 ವರ್ಷ) ಮತ್ತು ಶಾರುಖ್ (19 ವರ್ಷ) ಹಿಮಾಂಶುವನ್ನು ಚಾಕುವಿನಿಂದ ಇರಿದು ಕೊಂದಿದ್ದಾರೆ. ಈ ಘಟನೆಯ ನಂತರ ಹಿಮಾಂಶು ಅವರ ಕುಟುಂಬಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಸದ್ಯ ಇಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪೊಲೀಸರು ಶಾರುಖ್ ಮತ್ತು ಸಾಹಿಲ್ ಇಬ್ಬರನ್ನೂ ಬಂಧಿಸಿದ್ದಾರೆ.
ಸಂಪಾದಕೀಯ ನಿಲುವು
|
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ