ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಕಾಂಗ್ರೆಸ್ಸಿನ ನಾಯಕ

ಉನಕೋಟಿ (ತ್ರಿಪುರ) – ಏಪ್ರಿಲ್ 12 ರಂದು, ಕೈಲಾಶ್ ಹೆದ್ದಾರಿಯಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿರುವಾಗ ಮತಾಂಧ ಮುಸ್ಲಿಮರು ಪೊಲೀಸರ ಮೇಲೆ ಹಲ್ಲೆ ಮಾಡಿದರು. ಈ ಹಲ್ಲೆಯಲ್ಲಿ ಓರ್ವ ಪೊಲೀಸ್ ಸಿಪಾಯಿ ಮತ್ತು ಓರ್ವ ಅಧಿಕಾರಿ ಗಾಯಗೊಂಡರು.
ಹಿಂಸಾಚಾರದಲ್ಲಿ ತೊಡಗಿದ್ದ 7 ಮುಸ್ಲಿಮರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನಾ ನಿರತ ಮುಸ್ಲಿಮರು ತಿಲ್ ಬಜಾರ್ನಿಂದ ಉಪವಿಭಾಗಾಧಿಕಾರಿಯ ಹಳೆಯ ಕಛೇರಿಯವರೆಗೆ ಮೆರವಣಿಗೆ ಮಾಡುವವರಿದ್ದರು. ಈ ಮೆರವಣಿಗೆಯನ್ನು ಪೊಲೀಸರು ತಡೆದಾಗ ಪ್ರತಿಭಟನಾಕಾರರು ಪೋಲಿಸರ ಮೇಲೆ ಹಲ್ಲೆ ನಡೆಸಿದರು. ಬಳಿಕ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಈ ಆಂದೋಲನದ ನೇತೃತ್ವವನ್ನು ಕಾಂಗ್ರೆಸ್ಸಿನ ನಾಯಕ ಬದ್ರೂಜ್ ಜಮಾನ್ ವಹಿಸಿದ್ದರು.
ಸಂಪಾದಕೀಯ ನಿಲುವು
|
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ