ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಕಾಂಗ್ರೆಸ್ಸಿನ ನಾಯಕ

ಉನಕೋಟಿ (ತ್ರಿಪುರ) – ಏಪ್ರಿಲ್ 12 ರಂದು, ಕೈಲಾಶ್ ಹೆದ್ದಾರಿಯಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿರುವಾಗ ಮತಾಂಧ ಮುಸ್ಲಿಮರು ಪೊಲೀಸರ ಮೇಲೆ ಹಲ್ಲೆ ಮಾಡಿದರು. ಈ ಹಲ್ಲೆಯಲ್ಲಿ ಓರ್ವ ಪೊಲೀಸ್ ಸಿಪಾಯಿ ಮತ್ತು ಓರ್ವ ಅಧಿಕಾರಿ ಗಾಯಗೊಂಡರು.
ಹಿಂಸಾಚಾರದಲ್ಲಿ ತೊಡಗಿದ್ದ 7 ಮುಸ್ಲಿಮರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನಾ ನಿರತ ಮುಸ್ಲಿಮರು ತಿಲ್ ಬಜಾರ್ನಿಂದ ಉಪವಿಭಾಗಾಧಿಕಾರಿಯ ಹಳೆಯ ಕಛೇರಿಯವರೆಗೆ ಮೆರವಣಿಗೆ ಮಾಡುವವರಿದ್ದರು. ಈ ಮೆರವಣಿಗೆಯನ್ನು ಪೊಲೀಸರು ತಡೆದಾಗ ಪ್ರತಿಭಟನಾಕಾರರು ಪೋಲಿಸರ ಮೇಲೆ ಹಲ್ಲೆ ನಡೆಸಿದರು. ಬಳಿಕ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಈ ಆಂದೋಲನದ ನೇತೃತ್ವವನ್ನು ಕಾಂಗ್ರೆಸ್ಸಿನ ನಾಯಕ ಬದ್ರೂಜ್ ಜಮಾನ್ ವಹಿಸಿದ್ದರು.
ಸಂಪಾದಕೀಯ ನಿಲುವು
|
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!