
ರಾಂಚಿ (ಜಾರ್ಖಂಡ) – ಮೊದಲು ನಾವು ಶರಿಯತ ಅನ್ನು ಪಾಲಿಸೋಣ, ನಂತರ ಸಂವಿಧಾನವನ್ನು. ಇಸ್ಲಾಂನಲ್ಲಿ ಶರಿಯತ್ ಮುಖ್ಯವಾದುದು. ನಾವು ಕುರಾನ್ ಅನ್ನು ನಮ್ಮ ಹೃದಯದಲ್ಲಿ ಮತ್ತು ಸಂವಿಧಾನವನ್ನು ಕೈಯಲ್ಲಿ ಇಟ್ಟುಕೊಳ್ಳುತ್ತೇವೆ, ಎಂದು ಕಾಂಗ್ರೆಸ ಶಾಸಕ ಮತ್ತು ಜಾರ್ಖಂಡನ ಕ್ರೀಡೆ, ಯುವ ವ್ಯವಹಾರ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಫೀಜುಲ ಹಸನ್ ಅನ್ಸಾರಿ ಹೇಳಿದ್ದಾರೆ. ಅವರು ಏಪ್ರಿಲ್ 14 ರಂದು ಡಾ. ಭೀಮರಾವ ಅಂಬೇಡಕರ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಜಾರ್ಖಂಡ್ ರಾಜ್ಯ ಅನ್ಸಾರಿ ಅವರ ಹೇಳಿಕೆಗೆ ಭಾಜಪ ಪ್ರತಿಕ್ರಿಯಿಸಿ, ಯಾರ ಹೃದಯದಲ್ಲಿ ಶರಿಯತ ಇದೆಯೋ ಅವರಿಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಬಾಗಿಲು ತೆರೆದಿದೆ. ಭಾರತ ಕೇವಲ ಡಾ. ಭೀಮರಾವ ಅಂಬೇಡಕರ ಅವರ ಸಂವಿಧಾನದ ಮೇಲೆ ನಡೆಯುತ್ತದೆ ಮತ್ತು ಅದೇ ಸರ್ವೋಚ್ಚವಾಗಿರುತ್ತದೆ ಎಂದು ಹೇಳಿದೆ.
मंत्री हफ़ीजुल हसन के लिए संविधान नहीं, शरीयत मायने रखता है, क्योंकि ये अपने 'लक्ष्य' के प्रति स्पष्ट हैं और सिर्फ अपने कौम के प्रति वफादार…
चुनाव के समय इन्होंने गरीब, दलित, आदिवासियों के सामने हाथ जोड़कर वोट मांगा और अब अपना इस्लामिक एजेंडा चलाने की कोशिश कर रहे हैं।… pic.twitter.com/FxWvYb3nvf
— Babulal Marandi (@yourBabulal) April 14, 2025
ಸಂಪಾದಕೀಯ ನಿಲುವು
|
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ