
ಅಯೋಧ್ಯೆ (ಉತ್ತರ ಪ್ರದೇಶ) – ಇಲ್ಲಿನ ಶ್ರೀರಾಮ ಮಂದಿರದ ಮುಖ್ಯ ಶಿಖರಕ್ಕೆ ಏಪ್ರಿಲ್ ೧೪ ರಂದು ಕಲಶವನ್ನು ಸ್ಥಾಪಿಸಲಾಯಿತು. ಮೊದಲಿಗೆ ಕಲಶಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ವೈದಿಕ ಜಪ ಮತ್ತು ಹವನ-ಪೂಜೆಯೊಂದಿಗೆ ಅದನ್ನು ಮುಖ್ಯ ಶಿಖರದ ಮೇಲೆ ಇರಿಸಲಾಯಿತು. ಮುಂದಿನ ಜೂನ್ ವೇಳೆಗೆ ಶ್ರೀರಾಮ ಮಂದಿರವು ಸಂಪೂರ್ಣವಾಗಿ ನಿರ್ಮಾಣಗೊಂಡು ಸಿದ್ಧವಾಗಲಿದೆ.
ಈಗ ಶ್ರೀರಾಮ ಮಂದಿರದ ರಕ್ಷಣೆಗಾಗಿ ೪ ಕಿ.ಮೀ ಉದ್ದದ ಗೋಡೆಯನ್ನು ನಿರ್ಮಿಸುವ ಕಾರ್ಯ ಪ್ರಾರಂಭವಾಗಲಿದೆ. ಈ ಗೋಡೆಯು ಒಂದೂವರೆ ವರ್ಷದಲ್ಲಿ ಸಿದ್ಧವಾಗಲಿದೆ. ಹಾಗೆಯೇ ೧೦ ಎಕರೆ ಜಾಗದಲ್ಲಿ ಚಪ್ಪಲಿ ಮತ್ತು ಇತರ ವಸ್ತುಗಳನ್ನು ಇಡಲು ವ್ಯವಸ್ಥೆ ಮಾಡಲಾಗುವುದು.
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !