
ಅಯೋಧ್ಯೆ (ಉತ್ತರ ಪ್ರದೇಶ) – ಇಲ್ಲಿನ ಶ್ರೀರಾಮ ಮಂದಿರದ ಮುಖ್ಯ ಶಿಖರಕ್ಕೆ ಏಪ್ರಿಲ್ ೧೪ ರಂದು ಕಲಶವನ್ನು ಸ್ಥಾಪಿಸಲಾಯಿತು. ಮೊದಲಿಗೆ ಕಲಶಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ವೈದಿಕ ಜಪ ಮತ್ತು ಹವನ-ಪೂಜೆಯೊಂದಿಗೆ ಅದನ್ನು ಮುಖ್ಯ ಶಿಖರದ ಮೇಲೆ ಇರಿಸಲಾಯಿತು. ಮುಂದಿನ ಜೂನ್ ವೇಳೆಗೆ ಶ್ರೀರಾಮ ಮಂದಿರವು ಸಂಪೂರ್ಣವಾಗಿ ನಿರ್ಮಾಣಗೊಂಡು ಸಿದ್ಧವಾಗಲಿದೆ.
ಈಗ ಶ್ರೀರಾಮ ಮಂದಿರದ ರಕ್ಷಣೆಗಾಗಿ ೪ ಕಿ.ಮೀ ಉದ್ದದ ಗೋಡೆಯನ್ನು ನಿರ್ಮಿಸುವ ಕಾರ್ಯ ಪ್ರಾರಂಭವಾಗಲಿದೆ. ಈ ಗೋಡೆಯು ಒಂದೂವರೆ ವರ್ಷದಲ್ಲಿ ಸಿದ್ಧವಾಗಲಿದೆ. ಹಾಗೆಯೇ ೧೦ ಎಕರೆ ಜಾಗದಲ್ಲಿ ಚಪ್ಪಲಿ ಮತ್ತು ಇತರ ವಸ್ತುಗಳನ್ನು ಇಡಲು ವ್ಯವಸ್ಥೆ ಮಾಡಲಾಗುವುದು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ