
ಅಯೋಧ್ಯೆ (ಉತ್ತರ ಪ್ರದೇಶ) – ಇಲ್ಲಿನ ಶ್ರೀರಾಮ ಮಂದಿರದ ಮುಖ್ಯ ಶಿಖರಕ್ಕೆ ಏಪ್ರಿಲ್ ೧೪ ರಂದು ಕಲಶವನ್ನು ಸ್ಥಾಪಿಸಲಾಯಿತು. ಮೊದಲಿಗೆ ಕಲಶಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ವೈದಿಕ ಜಪ ಮತ್ತು ಹವನ-ಪೂಜೆಯೊಂದಿಗೆ ಅದನ್ನು ಮುಖ್ಯ ಶಿಖರದ ಮೇಲೆ ಇರಿಸಲಾಯಿತು. ಮುಂದಿನ ಜೂನ್ ವೇಳೆಗೆ ಶ್ರೀರಾಮ ಮಂದಿರವು ಸಂಪೂರ್ಣವಾಗಿ ನಿರ್ಮಾಣಗೊಂಡು ಸಿದ್ಧವಾಗಲಿದೆ.
ಈಗ ಶ್ರೀರಾಮ ಮಂದಿರದ ರಕ್ಷಣೆಗಾಗಿ ೪ ಕಿ.ಮೀ ಉದ್ದದ ಗೋಡೆಯನ್ನು ನಿರ್ಮಿಸುವ ಕಾರ್ಯ ಪ್ರಾರಂಭವಾಗಲಿದೆ. ಈ ಗೋಡೆಯು ಒಂದೂವರೆ ವರ್ಷದಲ್ಲಿ ಸಿದ್ಧವಾಗಲಿದೆ. ಹಾಗೆಯೇ ೧೦ ಎಕರೆ ಜಾಗದಲ್ಲಿ ಚಪ್ಪಲಿ ಮತ್ತು ಇತರ ವಸ್ತುಗಳನ್ನು ಇಡಲು ವ್ಯವಸ್ಥೆ ಮಾಡಲಾಗುವುದು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!