
೧೯೨೧ ರಲ್ಲಿ ನಡೆದಿರುವ ಮೋಪಲಾ ಗಲಭೆಗೆ ಮೊದಲನೆಯ ಮಹಾಯುದ್ಧದಿಂದ ನಂಟಿದೆ. ಈ ಗಲಭೆಯಲ್ಲಿ ಸರಕಾರಿ ಸಿಬ್ಬಂದಿಗಳು, ಪೋಲಿಸರು ಮತ್ತು ಅಂದಿನ ಬ್ರಿಟಿಷ ಸೈನಿಕರ ಮೇಲೆ ದಾಳಿ ಮಾಡಲಾಗಿತ್ತು ಮತ್ತು ದೊಡ್ಡ ಪ್ರಮಾಣದಲ್ಲಿ ಹಿಂದೂಗಳ ನರಮೇಧ ಮಾಡಲಾಗಿತ್ತು. ಈ ಗಲಭೆ ಸುಮಾರು ೬ ತಿಂಗಳು ನಡೆಯಿತು. ಮತಾಂಧ ಜಿಹಾದಿಗಳು ‘ಇದು ನಮ್ಮ ಚಳುವಳಿಯಾಗಿದ್ದು ಇದು ನಮ್ಮ ವಿಜಯವಾಗಿದೆ’ ಎಂದು ಘೋಷಿಸಿದರು. ಆದರೆ ಇದು ಚಳುವಳಿಯಾಗಿರಲಿಲ್ಲ, ಇದು ‘ಹಿಂದೂಗಳ ನರಮೇಧವಾಗಿತ್ತು’. ಮೋಪಲಾ ಗಲಭೆಯಲ್ಲಿ ಮತಾಂಧರು ಹಿಂದೂಗಳ ಮೇಲೆ ದೌರ್ಜನ್ಯವೆಸಗಿದರು. ಆದರೆ ‘ಹಿಂದೂ-ಮುಸಲ್ಮಾನ ಏಕತೆ’ಗಾಗಿ ಹಿಂದೂಗಳು ಈ ದೌರ್ಜನ್ಯವನ್ನು ಸಹಿಸಬೇಕು’, ಈ ರೀತಿಯ ಅನೇಕ ಆಘಾತಕಾರಿ ಹೇಳಿಕೆಗಳನ್ನು ಮೋಹನದಾಸ ಗಾಂಧಿ ಇವರು ನೀಡಿದ್ದರು. ಮೊಪಲಾ ಗಲಭೆಯು ‘ಜಿಹಾದ್’ನ ಒಂದು ಭಾಗವಾಗಿತ್ತು. ಅಷ್ಟೇ ಅಲ್ಲದೇ ಗಲಭೆಕೋರರು ಸಹ ಇದು ‘ಜಿಹಾದ್’ ಇದೆ ಎಂದು ಒಪ್ಪಿದ್ದರು.’
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ
ಅಕೋಲಾ: ಗೋರಕ್ಷಕರೊಂದಿಗೆ ವಾದಕ್ಕಿಳಿದ ಮುಸಲ್ಮಾನರು; ಮುಸಲ್ಮಾನನನ್ನು ಬಿಟ್ಟಿದ್ದಾರೆಂದು ಆರೋಪಿಸಿದ ಭಾಜಪ!
೫ ರಾಜ್ಯಗಳಲ್ಲಿ ಲವ್ ಜಿಹಾದ್ ನ ೭ ಪ್ರಕರಣಗಳು ಬೆಳಕಿಗೆ!