
೧೯೨೧ ರಲ್ಲಿ ನಡೆದಿರುವ ಮೋಪಲಾ ಗಲಭೆಗೆ ಮೊದಲನೆಯ ಮಹಾಯುದ್ಧದಿಂದ ನಂಟಿದೆ. ಈ ಗಲಭೆಯಲ್ಲಿ ಸರಕಾರಿ ಸಿಬ್ಬಂದಿಗಳು, ಪೋಲಿಸರು ಮತ್ತು ಅಂದಿನ ಬ್ರಿಟಿಷ ಸೈನಿಕರ ಮೇಲೆ ದಾಳಿ ಮಾಡಲಾಗಿತ್ತು ಮತ್ತು ದೊಡ್ಡ ಪ್ರಮಾಣದಲ್ಲಿ ಹಿಂದೂಗಳ ನರಮೇಧ ಮಾಡಲಾಗಿತ್ತು. ಈ ಗಲಭೆ ಸುಮಾರು ೬ ತಿಂಗಳು ನಡೆಯಿತು. ಮತಾಂಧ ಜಿಹಾದಿಗಳು ‘ಇದು ನಮ್ಮ ಚಳುವಳಿಯಾಗಿದ್ದು ಇದು ನಮ್ಮ ವಿಜಯವಾಗಿದೆ’ ಎಂದು ಘೋಷಿಸಿದರು. ಆದರೆ ಇದು ಚಳುವಳಿಯಾಗಿರಲಿಲ್ಲ, ಇದು ‘ಹಿಂದೂಗಳ ನರಮೇಧವಾಗಿತ್ತು’. ಮೋಪಲಾ ಗಲಭೆಯಲ್ಲಿ ಮತಾಂಧರು ಹಿಂದೂಗಳ ಮೇಲೆ ದೌರ್ಜನ್ಯವೆಸಗಿದರು. ಆದರೆ ‘ಹಿಂದೂ-ಮುಸಲ್ಮಾನ ಏಕತೆ’ಗಾಗಿ ಹಿಂದೂಗಳು ಈ ದೌರ್ಜನ್ಯವನ್ನು ಸಹಿಸಬೇಕು’, ಈ ರೀತಿಯ ಅನೇಕ ಆಘಾತಕಾರಿ ಹೇಳಿಕೆಗಳನ್ನು ಮೋಹನದಾಸ ಗಾಂಧಿ ಇವರು ನೀಡಿದ್ದರು. ಮೊಪಲಾ ಗಲಭೆಯು ‘ಜಿಹಾದ್’ನ ಒಂದು ಭಾಗವಾಗಿತ್ತು. ಅಷ್ಟೇ ಅಲ್ಲದೇ ಗಲಭೆಕೋರರು ಸಹ ಇದು ‘ಜಿಹಾದ್’ ಇದೆ ಎಂದು ಒಪ್ಪಿದ್ದರು.’
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಾರತ-ಪಾಕ್ ಗಡಿಯಲ್ಲಿರುವ ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ವಿರುದ್ಧದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾ : Illigal Masjids around Indo-Pak border
ಮುಸ್ಲಿಮರು ತಮ್ಮ ಪೂರ್ವಜರ ಪರಂಪರೆಯನ್ನು ಸ್ವೀಕರಿಸಿದರೆ, ಅವರಿಗೆ ಹಿಂದೂ ರಾಷ್ಟ್ರದಲ್ಲಿ ಯಾವುದೇ ಅಪಾಯವಿರುವುದಿಲ್ಲ!
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim