(ಸಿ.ಇ.ಟಿ. ಎಂದರೆ ಸಾಮಾನ್ಯ ಪ್ರವೇಶ ಪರೀಕ್ಷೆ)

ಶಿವಮೊಗ್ಗ – ತೀರ್ಥಹಳ್ಳಿಯಲ್ಲಿನ ಆದಿಚುಂಚನಗಿರಿ ಮಹಾವಿದ್ಯಾಲಯದಲ್ಲಿ ಸಿ.ಇ.ಟಿ. ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿರುವ ಪ್ರಕರಣದಲ್ಲಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆಯ ಬಗ್ಗೆ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ. ಈ ಘಟನೆಯ ನಂತರ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸಂಬಂಧಪಟ್ಟ ಅಧಿಕಾರಿಯನ್ನು ತಕ್ಷಣವೇ ಅಮಾನತುಗೊಳಿಸುವಂತೆ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗದ ಜಿಲ್ಲಾಧಿಕಾರಿಗೆ ಆದೇಶ ನೀಡಿದ್ದಾರೆ.
🚨Two officials suspended for removing a student’s janeu (sacred thread) before the Karnataka CET exam.
Question being raised: Would any official dare remove a Muslim student’s prayer cap?#CETExamControversy
PC: @IndiaToday https://t.co/bxrXH1rcy6 pic.twitter.com/1hsqtcOi6Y— Sanatan Prabhat (@SanatanPrabhat) April 19, 2025
ಸಂಪಾದಕೀಯ ನಿಲುವುಅಧಿಕಾರಿಗಳು ಓರ್ವ ಮುಸ್ಲಿಂ ವಿದ್ಯಾರ್ಥಿಯ ತಲೆಯ ಮೇಲಿರುವ ದುಂಡನೆಯ ಟೋಪಿ ತೆಗೆಸುವ ಧೈರ್ಯ ತೋರಿಸುವರೇ? |