ರಷ್ಯಾದ ಉಪ ವಿದೇಶಾಂಗ ಸಚಿವರ ಸಲಹೆ

ಮಾಸ್ಕೋ (ರಷ್ಯಾ) – ಪಹಲ್ಗಾಮ್ನಲ್ಲಿ ನಡೆದ ದಾಳಿಯ ನಂತರ ರಷ್ಯಾದ ಉಪ ವಿದೇಶಾಂಗ ಸಚಿವ ಆಂಡ್ರೇ ರುಡೆಂಕೊ ಅವರು ರಷ್ಯಾದಲ್ಲಿರುವ ಭಾರತೀಯ ರಾಯಭಾರಿಯನ್ನು ಭೇಟಿಯಾದರು. ರಷ್ಯಾವು ಭಾರತ ಸೇರಿದಂತೆ ಜಾಗತಿಕ ಭಯೋತ್ಪಾದನೆಯ ಬೆದರಿಕೆಗೆ ಸೂಕ್ತವಾಗಿ ಪ್ರತಿಕ್ರಿಯಿಸಲು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಘೋಷಿಸಿತ್ತು.
ಭಾರತೀಯ ರಾಯಭಾರಿ ವಿನಯ ಕುಮಾರ್ ಅವರು ರಷ್ಯಾದ ವಿದೇಶಾಂಗ ಸಚಿವರಿಗೆ ಇತ್ತೀಚಿನ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದರು. ರಷ್ಯಾದ ಈ ಕ್ರಮದಿಂದಾಗಿ, ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಕೂಡ ರಷ್ಯಾದ ಉಪ ವಿದೇಶಾಂಗ ಸಚಿವರನ್ನು ಭೇಟಿ ಮಾಡಲು ರಾಯಭಾರಿಯನ್ನು ಕಳುಹಿಸಿದರು. ರಷ್ಯಾದ ಉಪ ವಿದೇಶಾಂಗ ಸಚಿವರ ಮನವಿಯ ಪ್ರಕಾರ, ಎರಡೂ ಕಡೆಯವರು ತಾಳ್ಮೆಯಿಂದ ಇರಬೇಕೆಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುರಷ್ಯಾ ಉಕ್ರೇನ್ ಜೊತೆಗೆ ವರ್ತಿಸಿದಂತೆಯೇ, ಭಾರತ ಪಾಕಿಸ್ತಾನದ ಜೊತೆಗೆ ವರ್ತಿಸಲಿದೆ, ಇದನ್ನು ರಷ್ಯಾ ಗಮನದಲ್ಲಿಡಬೇಕು! |
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ
‘ಭಾರತಕ್ಕೆ ಬಲವಂತವಾಗಿ ಜನರನ್ನು ನಮ್ಮ ದೇಶಕ್ಕೆ ಕಳುಹಿಸಲು ಬಿಡುವುದಿಲ್ಲ!’(ಅಂತೆ)
ರಷ್ಯಾದ ರಾಯಭಾರಿಯನ್ನು ಕರೆಸಿ ತೀವ್ರ ವಿರೋಧಿಸಿದ ಭಾರತ !
ರಷ್ಯಾ: ಕಳೆದ ೬ ತಿಂಗಳುಗಳಲ್ಲಿ ೪೪ ಟನ್ ಚಿನ್ನ ಮಾರಾಟ!
ಪಾಕಿಸ್ತಾನಕ್ಕೆ ನೀಡಲಾಗುವ ಆರ್ಥಿಕ ನೆರವು ಮತ್ತು ಪಾಕಿಸ್ತಾನಿಗಳಿಗೆ ನೀಡಲಾಗುವ ವೀಸಾವನ್ನು ತಡೆಹಿಡಿಯಬೇಕು!