
ಬೆಂಗಳೂರು – ಕಾಂಗ್ರೆಸ್ ನಾಯಕಿ ಮತ್ತು ನಟಿ ರಮ್ಯಾ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ‘ವೈಯಕ್ತಿಕವಾಗಿ ಹಿಂಸೆ ಮಾಡುವುದು ನನಗೆ ಇಷ್ಟವಿಲ್ಲ. ಯುದ್ಧದಿಂದ ಯಾರೂ ಉದ್ದಾರವಾಗುವುದಿಲ್ಲ, ಪ್ರತಿಯೊಂದು ವಿಷಯಕ್ಕೂ ಯುದ್ಧವೇ ಪರಿಹಾರವಲ್ಲ, ಅದರಿಂದ ನಮ್ಮ ಸೈನಿಕರೇ ಸಾಯುತ್ತಾರೆ ಎಂದು ಹೇಳಿದರು.
ನಟಿ ರಮ್ಯಾ ಅವರು ಮಾತು ಮುಂದುವರೆಸಿ, ಪಹಲ್ಗಾಮ್ ದಾಳಿಗೆ ಗುಪ್ತಚರ ಇಲಾಖೆಯ ವೈಫಲ್ಯ ಮತ್ತು ಭದ್ರತಾ ಲೋಪಗಳು ಕಾರಣವಾಗಿವೆ. ಭಯೋತ್ಪಾದಕರು ಹೇಗೆ ಒಳಗೆ ಬಂದರು? ಇದೆಲ್ಲಾ ಹೇಗೆ ನಡೆಯಿತು? ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಈಗ ಸರಕಾರ ಏನು ಕ್ರಮ ಕೈಗೊಳ್ಳುತ್ತದೆ? ಎಂಬುದನ್ನು ನೋಡಬೇಕಾಗಿದೆ ಎಂದವರು ಹೇಳಿದರು.
ಸಂಪಾದಕೀಯ ನಿಲುವು
|
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ