
ಬೆಂಗಳೂರು – ಕಾಂಗ್ರೆಸ್ ನಾಯಕಿ ಮತ್ತು ನಟಿ ರಮ್ಯಾ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ‘ವೈಯಕ್ತಿಕವಾಗಿ ಹಿಂಸೆ ಮಾಡುವುದು ನನಗೆ ಇಷ್ಟವಿಲ್ಲ. ಯುದ್ಧದಿಂದ ಯಾರೂ ಉದ್ದಾರವಾಗುವುದಿಲ್ಲ, ಪ್ರತಿಯೊಂದು ವಿಷಯಕ್ಕೂ ಯುದ್ಧವೇ ಪರಿಹಾರವಲ್ಲ, ಅದರಿಂದ ನಮ್ಮ ಸೈನಿಕರೇ ಸಾಯುತ್ತಾರೆ ಎಂದು ಹೇಳಿದರು.
ನಟಿ ರಮ್ಯಾ ಅವರು ಮಾತು ಮುಂದುವರೆಸಿ, ಪಹಲ್ಗಾಮ್ ದಾಳಿಗೆ ಗುಪ್ತಚರ ಇಲಾಖೆಯ ವೈಫಲ್ಯ ಮತ್ತು ಭದ್ರತಾ ಲೋಪಗಳು ಕಾರಣವಾಗಿವೆ. ಭಯೋತ್ಪಾದಕರು ಹೇಗೆ ಒಳಗೆ ಬಂದರು? ಇದೆಲ್ಲಾ ಹೇಗೆ ನಡೆಯಿತು? ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಈಗ ಸರಕಾರ ಏನು ಕ್ರಮ ಕೈಗೊಳ್ಳುತ್ತದೆ? ಎಂಬುದನ್ನು ನೋಡಬೇಕಾಗಿದೆ ಎಂದವರು ಹೇಳಿದರು.
ಸಂಪಾದಕೀಯ ನಿಲುವು
|
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!