ಬೆಂಗಳೂರು – ಕಾಂಗ್ರೆಸ್ ನಾಯಕಿ ಮತ್ತು ನಟಿ ರಮ್ಯಾ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ‘ವೈಯಕ್ತಿಕವಾಗಿ ಹಿಂಸೆ ಮಾಡುವುದು ನನಗೆ ಇಷ್ಟವಿಲ್ಲ. ಯುದ್ಧದಿಂದ ಯಾರೂ ಉದ್ದಾರವಾಗುವುದಿಲ್ಲ, ಪ್ರತಿಯೊಂದು ವಿಷಯಕ್ಕೂ ಯುದ್ಧವೇ ಪರಿಹಾರವಲ್ಲ, ಅದರಿಂದ ನಮ್ಮ ಸೈನಿಕರೇ ಸಾಯುತ್ತಾರೆ ಎಂದು ಹೇಳಿದರು.
ನಟಿ ರಮ್ಯಾ ಅವರು ಮಾತು ಮುಂದುವರೆಸಿ, ಪಹಲ್ಗಾಮ್ ದಾಳಿಗೆ ಗುಪ್ತಚರ ಇಲಾಖೆಯ ವೈಫಲ್ಯ ಮತ್ತು ಭದ್ರತಾ ಲೋಪಗಳು ಕಾರಣವಾಗಿವೆ. ಭಯೋತ್ಪಾದಕರು ಹೇಗೆ ಒಳಗೆ ಬಂದರು? ಇದೆಲ್ಲಾ ಹೇಗೆ ನಡೆಯಿತು? ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಈಗ ಸರಕಾರ ಏನು ಕ್ರಮ ಕೈಗೊಳ್ಳುತ್ತದೆ? ಎಂಬುದನ್ನು ನೋಡಬೇಕಾಗಿದೆ ಎಂದವರು ಹೇಳಿದರು.
ಸಂಪಾದಕೀಯ ನಿಲುವು
|