ಆಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರಿಂದ ಪೊಲೀಸರಿಗೆ ಆದೇಶ

ಧುಬಡಿ (ಆಸ್ಸಾಂ) – ಪಾಕಿಸ್ತಾನಿ ಭಯೋತ್ಪಾದಕರು ಬಂದು ಮುಗ್ಧ ಜನರನ್ನು ಕೊಂದರು; ಆದರೆ ನಮ್ಮಲ್ಲಿ ಕೆಲವರು ‘ಪಾಕಿಸ್ತಾನ ಜಿಂದಾಬಾದ್’ ಎಂದು ಹೇಳುತ್ತಿದ್ದಾರೆ. ನಾವು ಅವರಲ್ಲಿ ಅನೇಕರನ್ನು ಬಂಧಿಸಿದ್ದೇವೆ. ಯಾರಾದರೂ ‘ಪಾಕಿಸ್ತಾನ ಜಿಂದಾಬಾದ್’ ಎಂದು ಹೇಳಿದರೆ, ನಾವು ಅವರ ಕಾಲುಗಳನ್ನು ಮುರಿಯುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಹೇಳಿದ್ದಾರೆ. ಅವರು ಇಲ್ಲಿನ ಸಭೆಯಲ್ಲಿ ಮಾತನಾಡುತ್ತಿದ್ದರು.
Assam CM Himanta Biswa Sarma: 'Take Strongest Legal Action Against Pro-Pakistan Sloganeers' 🚨
Following the #PahalgamTerrroristAttack, 36+ individuals have been arrested for defending Pakistan in Assam. 🇮🇳 🇵🇰
⚖️ There must be a law allowing swift, severe punishment — up to… pic.twitter.com/fkAyD9syds
— Sanatan Prabhat (@SanatanPrabhat) May 3, 2025
ಮುಖ್ಯಮಂತ್ರಿ ಸರಮಾ ಅವರು ಮಾತು ಮುಂದುವರೆಸುತ್ತಾ, ‘ಪಾಕಿಸ್ತಾನ ಜಿಂದಾಬಾದ್’ ಎಂದು ಹೇಳುವವರ ಮುಖಗಳನ್ನು ನೋಡಬೇಡಿ, ಕಾನೂನಿನ ಪ್ರಕಾರ ಅವರನ್ನು ಬಂಧಿಸಿ ಮತ್ತು ಅವರ ಕಾಲುಗಳನ್ನು ಮುರಿಯಿರಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ. ನಾವು ನಮ್ಮ ಆಸ್ಸಾಂ ಮತ್ತು ಭಾರತವನ್ನು ಬಲಪಡಿಸಬೇಕಾಗಿದೆ. ಭಾರತದ ಅನ್ನ ತಿಂದು ಪಾಕಿಸ್ತಾನವನ್ನು ಹೊಗಳುವ ಇಂತಹ ಜನರ ಅಗತ್ಯ ನಮಗಿಲ್ಲ.”, ಎಂದು ಹೇಳಿದರು.
ಸಂಪಾದಕೀಯ ನಿಲುವುಇಂತಹ ದೇಶದ್ರೋಹಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಬೇಕು ಮತ್ತು ಅದನ್ನು ಕೆಲವೇ ದಿನಗಳಲ್ಲಿ ಕಾರ್ಯಗತಗೊಳಿಸಬೇಕು! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ