
ಹರಿದ್ವಾರ (ಉತ್ತರಾಖಂಡ) – ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಯೋಗ ಗುರು ರಾಮದೇವ ಬಾಬಾ ಪಾಕಿಸ್ತಾನವನ್ನು ‘ಒಂದು ವಿಫಲ ರಾಷ್ಟ್ರ’ ಎಂದು ಕರೆದಿದ್ದಾರೆ. ಅದು ಶೀಘ್ರದಲ್ಲೇ ಅನೇಕ ತುಂಡುಗಳಾಗಿ ವಿಭಜನೆಯಾಗಲಿದೆ ಮತ್ತು ಭವಿಷ್ಯದಲ್ಲಿ ಕರಾಚಿ ಮತ್ತು ಲಾಹೋರ್ನಲ್ಲಿ ಸನಾತನ ಗುರುಕುಲಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
🚨 “Will have to build next Gurukuls in Karachi & Lahore” — Baba Ramdev
📉 Predicts Pakistan’s collapse citing unrest in Balochistan & PoK
🇮🇳 Envisions Sanatan resurgence beyond borders!#IndianArmy #IndiaPakistanWar #Kashmir
VC: @UpnewsUp pic.twitter.com/l1NsXkuEhT— Sanatan Prabhat (@SanatanPrabhat) May 5, 2025
ರಾಮದೇವ್ ಬಾಬಾ ಮಾತು ಮುಂದುವರೆಸುತ್ತಾ, ಪಾಕಿಸ್ತಾನದ ಪಶ್ತೂನ್ ಮತ್ತು ಬಲೂಚಿಸ್ತಾನದಂತಹ ಪ್ರದೇಶಗಳ ಜನರು ಸ್ವಾತಂತ್ರ್ಯವನ್ನು ಒತ್ತಾಯಿಸುತ್ತಿದ್ದಾರೆ, ಆ ಮೂಲಕ ಪಾಕಿಸ್ತಾನದ ಆಂತರಿಕ ಪರಿಸ್ಥಿತಿ ಬಹಿರಂಗವಾಗುತ್ತಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಪರಿಸ್ಥಿತಿಯೂ ತುಂಬಾ ಕೆಟ್ಟದಾಗಿದೆ. ಪಾಕಿಸ್ತಾನ ಭಾರತದ ಮೇಲೆ ಯುದ್ಧ ಮಾಡುವ ಸ್ಥಿತಿಯಲ್ಲಿಲ್ಲ. ಸನಾತನ ಸಂಸ್ಕೃತಿಯ ಬಗ್ಗೆ ಪ್ರಸ್ತಾಪಿಸುವಾಗ, ರಾಮದೇವ್ ಬಾಬಾ ಅವರು ಭಾರತೀಯ ಸಂವಿಧಾನ ಮತ್ತು ಸನಾತನ ಧರ್ಮ ಈ ಎರಡಕ್ಕೂ ಸಮಾನ ಪ್ರಾಮುಖ್ಯತೆಯನ್ನು ನೀಡುವ ಬಗ್ಗೆ ಹೇಳಿದರು. ರಾಷ್ಟ್ರೀಯ ಧರ್ಮ ಮತ್ತು ವೈದಿಕ ಧರ್ಮವೇ ಸರ್ವೋಚ್ಚ ಎಂದು ಹೇಳಿದ ಅವರು, ದೇಶವಾಸಿಗಳು ಏಕತೆಯನ್ನು ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ