
ಭಾಗ್ಯನಗರ (ತೆಲಂಗಾಣ) – ತೆಲಂಗಾಣದ ರಾಜಧಾನಿಯಾದ ಭಾಗ್ಯನಗರದ ಎಲಿಮಿನೇಡು ಗ್ರಾಮದ 30 ವರ್ಷದ ಬಿ. ಕೀರ್ತಿ ಎಂಬುವವರು ಹೆರಿಗೆ ಸಮಯದಲ್ಲಿ ಅವಳಿ ಮಕ್ಕಳನ್ನು ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಕೀರ್ತಿ ಅವರು ‘ಐವಿಎಫ್’ ಸಹಾಯದಿಂದ ಗರ್ಭಿಣಿಯಾಗಿದ್ದರು. ಹೆರಿಗೆಯ 8 ನೇ ತಿಂಗಳಲ್ಲಿ ಅವರಿಗೆ ಇದ್ದಕ್ಕಿದ್ದಂತೆ ಹೆರಿಗೆ ನೋವು ಕಾಣಿಸಿಕೊಂಡಿತು. ಹೀಗಾಗಿ ಅವರನ್ನು ವಿಜಯಲಕ್ಷ್ಮಿ ಆಸ್ಪತ್ರೆಗೆ ದಾಖಲಿಸಲಾಯಿತು. ಆ ಆಸ್ಪತ್ರೆಯ ಡಾ. ಅನುಷಾ ರೆಡ್ಡಿ ವಿಡಿಯೋ ಕರೆಯಲ್ಲಿ ಮಾತನಾಡುತ್ತಾ ದಾದಿಯರಿಂದ ಸಿ-ಸೆಕ್ಷನ್ ಹೆರಿಗೆ ಮಾಡಿಸಿದರು; ಆದರೆ ಈ ವೇಳೆ ಅವಳಿ ಮಕ್ಕಳು ಮೃತಪಟ್ಟರು. ಈ ಘಟನೆಯ ನಂತರ ಸಂತ್ರಸ್ತ ಮಹಿಳೆಯ ಕುಟುಂಬಸ್ಥರು ಆಕ್ರೋಶಗೊಂಡಿದ್ದು, ವೈದ್ಯರ ವಿರುದ್ಧ ಪ್ರತಿಭಟನೆ ನಡೆಸಿದರು.
ರಂಗಾರೆಡ್ಡಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ವೆಂಕಟೇಶ್ವರ ರಾವ್ ಅವರು, ಈ ಘಟನೆಯ ನಂತರ ಆಸ್ಪತ್ರೆಯನ್ನು ಮುಚ್ಚಲಾಗಿದ್ದು, ಘಟನೆಯ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಕೀರ್ತಿ ಅವರನ್ನು ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಮತ್ತು ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ.
ಸಂಪಾದಕೀಯ ನಿಲುವುವೈದ್ಯರ ಮೇಲೆ ಹಲ್ಲೆ ಮಾಡುವ ರೋಗಿಗಳನ್ನು ನೇರವಾಗಿ ಜೈಲಿಗೆ ಹಾಕುವಂತೆ, ರೋಗಿಗಳ ಜೀವದೊಂದಿಗೆ ಆಟವಾಡುವ ವೈದ್ಯರನ್ನು ಸಹ ನೇರವಾಗಿ ಜೈಲಿಗೆ ಹಾಕಬೇಕು! |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ