
ಬೆಂಗಳೂರು – ‘ಆಪರೇಷನ್ ಸಿಂಧೂರ’ದ ಹಿನ್ನೆಲೆಯಲ್ಲಿ, ರಾಜ್ಯದ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುವಂತೆ ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ, ನಮ್ಮ ದೇಶದ ಮೂರೂ ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ಮೇ 9 ರ ಶುಕ್ರವಾರದಂದು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ವಕ್ಫ್ ಮಂಡಳಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸಂಪಾದಕೀಯ ನಿಲುವುಮಸೀದಿಗಳಿಂದ ಸಶಸ್ತ್ರ ಪಡೆಗಳಿಗಾಗಿ ವಿಶೇಷ ಪ್ರಾರ್ಥನೆ ಮಾಡಬೇಕೆಂದು ಹೇಳುವ ಕಾಂಗ್ರೆಸ್ ನ ಸಚಿವರು, ಮಸೀದಿಗಳಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಮತ್ತು ಹಿಂದೂ ವಿರೋಧಿ ಕಾರ್ಯಗಳನ್ನು ತಡೆಯುವುದಕ್ಕಾಗಿ ಪ್ರಯತ್ನಿಸಬೇಕು! |