
ಮುಂಬಯಿ – ಪಾಕಿಸ್ತಾನ ಮೋಸ ಮಾಡಿದೆ. ಪಾಕಿಸ್ತಾನ ಈ ಹಿಂದೆ ಹಲವು ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ. ಪಾಕಿಸ್ತಾನ ನಮ್ಮ ನಾಗರಿಕರ ಮೇಲೆ ದಾಳಿ ಮಾಡಿದೆ; ಆದರೆ ಇದಕ್ಕೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಲಾಗಿದೆ. ಪಾಕಿಸ್ತಾನ ಮತ್ತೆ ದಾಳಿ ಮಾಡುತ್ತದೆ ಎಂದು ಭಾರತೀಯ ಸೇನೆಗೆ ತಿಳಿದಿತ್ತು. ಅದಕ್ಕಾಗಿಯೇ ಪ್ರಧಾನಿಯವರು ಅದರ ಬಗ್ಗೆ ಯಾವುದೇ ‘ಪೋಸ್ಟ್’ ಮಾಡಲಿಲ್ಲ. ಪಾಕಿಸ್ತಾನ ಪದೇ ಪದೇ ಈ ಕೆಲಸಗಳನ್ನು ಮಾಡುತ್ತಿದ್ದರೆ, ಅದಕ್ಕೆ ತಕ್ಕ ಪಾಠ ಕಲಿಸಲಾಗುವುದು. ನಾಯಿಯ ಬಾಲ ಡೊಂಕಾಗಿದ್ದರೆ ಅದನ್ನು ಕತ್ತರಿಸಲಾಗುತ್ತದೆ. ಸಮಯ ಬಂದಾಗ ಪ್ರಧಾನಿಯವರು ಅದನ್ನೂ ಮಾಡುತ್ತಾರೆ. ಪಾಕಿಸ್ತಾನ ತನ್ನ ಸಾಮರ್ಥ್ಯದಂತೆ ಇರಬೇಕು; ಇಲ್ಲದಿದ್ದರೆ ನಕ್ಷೆಯಿಂದ ಅದರ ಹೆಸರನ್ನು ಅಳಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ಉಪಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ. ಅವರು ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ