
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಭಯೊತ್ಪಾದಕರು ಮತ್ತು ಅವರ ಪ್ರಮುಖ ನಾಯಕರಿಗೆ ಗಡಿಯಾಚೆಗಿನ ಭೂಮಿ ಕೂಡ ಸುರಕ್ಷಿತವಾಗಿಲ್ಲ. ಭಾರತವು ಪಾಕಿಸ್ತಾನದಲ್ಲಿ ನುಗ್ಗಿ ಕ್ರಮ ಕೈಗೊಂಡಿದೆ. ಭಾರತೀಯ ಸೇನೆಯು ಶೌರ್ಯ ಮತ್ತು ಪ್ರಚಂಡ ಪರಾಕ್ರಮವನ್ನು ಪ್ರದರ್ಶಿಸುತ್ತಾ ರಾವಲ್ಪಿಂಡಿಯ ತನಕ ಸೆದೆಬಡಿದಿದೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವವರಿಗೆ ಏನಾಗುತ್ತದೆ, ಎಂಬುದನ್ನು ಈಗ ಜಗತ್ತು ನೋಡಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಲ್ಲಿ ನಡೆದ ರಕ್ಷಣಾ ಪಡೆಯ ಒಂದು ಕಾರ್ಯಕ್ರಮದಲ್ಲಿ ಹೇಳಿದರು. ‘ಭಯೋತ್ಪಾದಕರ ವಿರುದ್ಧ ಶಿಸ್ತಿನ ಕ್ರಮ ಮುಂದುವರಿಯುತ್ತದೆ’ ಎಂದು ಅವರು ಸ್ಪಷ್ಟಪಡಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಲ್ಲಿನ ‘ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಟೆಸ್ಟಿಂಗ್ ಫೆಸಿಲಿಟಿ ಸೆಂಟರ್’ ಅನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಆ ಸಮಯದಲ್ಲಿ ಅವರು ಮಾತನಾಡುತ್ತಿದ್ದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ