ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಇವರ ೮೩ ನೇ ಜನ್ಮೋತ್ಸವದ ನಿಮಿತ್ತ

‘ಮಹರ್ಷಿಗಳ ಆಜ್ಞೆಯ ಮೇರೆಗೆ ನನ್ನ ಜನ್ಮದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. ಅದಕ್ಕಾಗಿ ಸ್ವಲ್ಪ ಹೆಚ್ಚು ಖರ್ಚೂ ಮಾಡ ಬೇಕಾ ಗುತ್ತಿದೆ; ಆದರೆ ಖರ್ಚಿನ ತುಲನೆಯಲ್ಲಿ ಸಮಷ್ಟಿಗೆ ಆಧ್ಯಾತ್ಮಿಕ ಮಟ್ಟದಲ್ಲಿ ಆಗುವ ಲಾಭ ಅಧಿಕವಾಗಿದೆ. ಈ ಲಾಭವನ್ನು ನೋಡಿದಾಗ ‘ಮಹರ್ಷಿಗಳು ಇದನ್ನು ಏಕೆ ಮಾಡಲು ಹೇಳುತ್ತಿದ್ದಾರೆ ?’ ಎಂಬುದು ಗಮನಕ್ಕೆ ಬರುತ್ತದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !