ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಇವರ ೮೩ ನೇ ಜನ್ಮೋತ್ಸವದ ನಿಮಿತ್ತ

‘ಮಹರ್ಷಿಗಳ ಆಜ್ಞೆಯ ಮೇರೆಗೆ ನನ್ನ ಜನ್ಮದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. ಅದಕ್ಕಾಗಿ ಸ್ವಲ್ಪ ಹೆಚ್ಚು ಖರ್ಚೂ ಮಾಡ ಬೇಕಾ ಗುತ್ತಿದೆ; ಆದರೆ ಖರ್ಚಿನ ತುಲನೆಯಲ್ಲಿ ಸಮಷ್ಟಿಗೆ ಆಧ್ಯಾತ್ಮಿಕ ಮಟ್ಟದಲ್ಲಿ ಆಗುವ ಲಾಭ ಅಧಿಕವಾಗಿದೆ. ಈ ಲಾಭವನ್ನು ನೋಡಿದಾಗ ‘ಮಹರ್ಷಿಗಳು ಇದನ್ನು ಏಕೆ ಮಾಡಲು ಹೇಳುತ್ತಿದ್ದಾರೆ ?’ ಎಂಬುದು ಗಮನಕ್ಕೆ ಬರುತ್ತದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !