ನಮ್ಮ ದೇಶ, ನಮ್ಮ ರಾಷ್ಟ್ರ ಮೊದಲು ಎಂಬ ರಾಷ್ಟ್ರೀಯ ಹಿತಾಸಕ್ತಿಯ ನಿಲುವನ್ನು ವ್ಯಾಪಾರಿಗಳು ತೆಗೆದುಕೊಂಡಿದ್ದಾರೆ!

ಪುಣೆ – ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿಯ ಸಂದರ್ಭದಲ್ಲಿ, ಟರ್ಕಿ ದೇಶವು ಭಯೋತ್ಪಾದನೆಯನ್ನು ಪೋಷಿಸುವ ಪಾಕಿಸ್ತಾನದ ಪರವಾಗಿ ನಿಂತಿದೆ. ಟರ್ಕಿಯು ಪಾಕಿಸ್ತಾನವನ್ನು ಬೆಂಬಲಿಸಿದ್ದರಿಂದ ಅನೇಕ ವ್ಯಾಪಾರಿಗಳು ಆಕ್ರಮಣಕಾರಿ ನಿಲುವು ತೆಗೆದುಕೊಂಡು ಟರ್ಕಿಯ ವಸ್ತುಗಳನ್ನು ಬಹಿಷ್ಕರಿಸಿದ್ದಾರೆ. ವ್ಯಾಪಾರಿಗಳು ನಮ್ಮ ದೇಶ, ನಮ್ಮ ರಾಷ್ಟ್ರ ಮೊದಲು ಎಂಬ ನಿಲುವನ್ನು ತೆಗೆದುಕೊಂಡಿದ್ದಾರೆ. ‘ಬ್ಯಾನ್ ಟರ್ಕಿ’ ಎಂಬ ಟ್ರೆಂಡ್ ಅನ್ನು ನಡೆಸುವ ಮೂಲಕ ವ್ಯಾಪಾರಿಗಳು ಟರ್ಕಿಯ ಸೇಬುಗಳನ್ನು ಬಹಿಷ್ಕರಿಸಿದ್ದಾರೆ, ಹಾಗೂ ಟರ್ಕಿಯ ಸೇಬುಗಳ ಬದಲಿಗೆ ಇರಾನ್, ವಾಷಿಂಗ್ಟನ್ ಮತ್ತು ನ್ಯೂಜಿಲೆಂಡ್ ಸೇಬುಗಳಿಗೆ ಆದ್ಯತೆ ನೀಡಿದ್ದಾರೆ. ಇರಾನ್, ವಾಷಿಂಗ್ಟನ್ ಮತ್ತು ನ್ಯೂಜಿಲೆಂಡ್ ಸೇಬುಗಳ ಬೆಲೆಯಲ್ಲಿ ಒಂದು ಪೆಟ್ಟಿಗೆಗೆ 200 ರಿಂದ 300 ರೂಪಾಯಿಗಳಷ್ಟು ಏರಿಕೆಯಾಗಿದೆ ಎಂದು ಮಾರ್ಕೆಟ್ ಯಾರ್ಡ್ನ ಸೇಬುಗಳ ದಲ್ಲಾಳಿ ‘ಶ್ರೀ ಗುರುದೇವ ದತ್ತ ಫ್ರೂಟ್ ಏಜೆನ್ಸಿ’ಯ ಸತ್ಯಜಿತ್ ಝೆಂಡೆ ತಿಳಿಸಿದ್ದಾರೆ.
ಸಂಪಾದಕೀಯ ನಿಲುವು
|
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram