ಭಾರತೀಯ ಸೇನೆಯಿಂದ ಮಾಹಿತಿ

ನವದೆಹಲಿ – ಪಾಕಿಸ್ತಾನ ಪಂಜಾಬ್ನ ಅಮೃತಸರದಲ್ಲಿರುವ ಸುವರ್ಣ ಮಂದಿರವನ್ನು ಗುರಿಯಾಗಿಸಿಕೊಂಡು ಕ್ಷಿಪಣಿಯನ್ನು ಹಾರಿಸಿತ್ತು, ಆದರೆ ಅದನ್ನು ಭಾರತೀಯ ವಾಯು ರಕ್ಷಣಾ ಪಡೆ ಹೊಡೆದುರುಳಿಸಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಅಲ್ಲದೆ, ಪಂಜಾಬ್ನಲ್ಲಿ ಹೊಡೆದುರುಳಿಸಿದ ಕ್ಷಿಪಣಿಗಳು ಮತ್ತು ಡ್ರೋನ್ಗಳ ಅವಶೇಷಗಳನ್ನೂ ಪ್ರದರ್ಶಿಸಿತು.
ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಕುರಿತು ವಿಡಿಯೋವೊಂದನ್ನು ಬಿಡುಗಡೆ ಮಾಡಿ ಪಾಕಿಸ್ತಾನ ಡ್ರೋನ್ ಅನ್ನು ಹೇಗೆ ಹೊಡೆದುರುಳಿಸಲಾಯಿತು ಎಂಬುದನ್ನು ತೋರಿಸಿದೆ. ನಾವು ನೆಲದಿಂದ ಆಕಾಶದವರೆಗೆ ರಕ್ಷಣೆ ನೀಡಿದ್ದೇವೆ ಎಂದು ಸೇನೆ ಹೇಳಿದೆ.
ಸಂಪಾದಕೀಯ ವಿಭಾಗಖಲಿಸ್ತಾನಿಗಳು ಪಾಕಿಸ್ತಾನ ವಿರುದ್ಧ ಮಾತನಾಡುತ್ತಾರೆಯೇ? |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !