ಇಸ್ರೇಲ್ ನಲ್ಲಿನ ಭಾರತದ ರಾಯಭಾರಿ ಜೆ.ಪಿ. ಸಿಂಗ್ ಅವರ ಬೇಡಿಕೆ

ಟೆಲ್ ಅವೀವ್ (ಇಸ್ರೇಲ) – ಪಾಕಿಸ್ತಾನದ ವಿರುದ್ಧ ಭಾರತದ ‘ಆಪರೇಷನ್ ಸಿಂದೂರ’ ತಾತ್ಕಾಲಿಕವಾಗಿ ನಿಂತಿದೆ; ಆದರೆ ಅದು ಕೊನೆಗೊಂಡಿಲ್ಲ. ಅಮೆರಿಕಾ ಮುಂಬಯಿ ಮೇಲಿನ ಭಯೋತ್ಪಾದಕ ದಾಳಿಯ ಮುಖ್ಯ ಸೂತ್ರಧಾರ ತಹವ್ವೂರ್ ಹುಸೇನ್ ರಾಣಾನನ್ನು ಭಾರತಕ್ಕೆ ಒಪ್ಪಿಸಿದಂತೆ, ಪಾಕಿಸ್ತಾನ ಕೂಡ ಹಾಫೀಜ್ ಸಯೀದ್, ಸಾಜಿದ್ ಮೀರ್ ಮತ್ತು ಝಾಕಿರ್ ಉರ್ ರೆಹಮಾನ್ ಲಖ್ವಿ ಅವರಂತಹ ಭಯೋತ್ಪಾದಕರನ್ನು ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಭಾರತದ ಇಸ್ರೇಲ್ ರಾಯಭಾರಿ ಜೆ.ಪಿ. ಸಿಂಗ್ ಅವರು ಅಲ್ಲಿನ ಒಂದು ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಒತ್ತಾಯಿಸಿದ್ದಾರೆ.
ಸಂಪಾದಕೀಯ ನಿಲುವುಭಾರತವು ಹಲವು ವರ್ಷಗಳಿಂದ ಈ ಬೇಡಿಕೆಯನ್ನು ಮಾಡುತ್ತಿದೆ; ಆದರೆ ಪಾಕಿಸ್ತಾನ ಅದನ್ನು ತಿರಸ್ಕರಿಸುತ್ತಿದೆ. ಹೀಗಾಗಿ, ಇಂತಹ ಬೇಡಿಕೆಗಳನ್ನು ಮಾಡುವ ಬದಲು, ಅಮೆರಿಕಾ ಒಸಾಮಾ ಬಿನ್ ಲಾಡೆನ್ ನನ್ನು ಪಾಕಿಸ್ತಾನದಲ್ಲಿ ಹೋಗಿ ಹತ್ಯೆ ಮಾಡಿ ಆತನ ದೇಹವನ್ನು ಸಮುದ್ರಕ್ಕೆ ಎಸೆದಂತೆ ಭಾರತವೂ ಮಾಡುವುದು ಈಗ ಅತ್ಯಗತ್ಯವಾಗಿದೆ! |
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !