ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಗಾಂಧಿವಾದಿಗಳ ಆತ್ಮಘಾತಕ ಅಹಿಂಸೆ !

‘ರಾಮ ಮತ್ತು ಕೃಷ್ಣ ಇವರ ಯುಗಗಳಲ್ಲಿ ಗಾಂಧಿವಾದಿಗಳು ಇದ್ದಿದ್ದರೆ ಅವರು ರಾಮ-ಕೃಷ್ಣರಿಗೂ ಅಹಿಂಸಾವಾದ ಕಲಿಸಲು ಪ್ರಯತ್ನಿಸುತ್ತಿದ್ದರು ಮತ್ತು ರಾವಣ ಹಾಗೂ ಕಂಸನನ್ನು ಜೀವಂತ ವಾಗಿರಿಸಿಕೊಳ್ಳುತ್ತಿದ್ದರು. ಇದರಿಂದ ಹಿಂದೂಗಳ ನಾಶವೇ ಆಗುತಿತ್ತು !’

– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ