
೧೯೦೮ ರಲ್ಲಿ ಸಶಸ್ತ್ರ ಭಾರತೀಯ ಕ್ರಾಂತಿಕಾರರ ಕೈಯಲ್ಲಿ ಒಂದು ವಿನಾಶಕಾರಿ ಅಸ್ತ್ರವು ಸಿಕ್ಕಿತು, ಆ ಅಸ್ತ್ರವೆಂದರೆ ಬಾಂಬ್. ಹೇಮಚಂದ್ರ ದಾಸರು ರಷಿಯಾದಿಂದ ಈ ಅಸ್ತ್ರವನ್ನು ತಯಾರಿಸುವ ಮಾಹಿತಿಯನ್ನು ಭಾರತದಲ್ಲಿ ತಂದರು. ಅವರು ಅದನ್ನು ಸೇನಾಪತಿ ಬಾಪಟ್ರಿಗೆ ಕೊಟ್ಟರು. ಇಂಗ್ಲೆಂಡ್ನಲ್ಲಿ ಇಂಡಿಯಾ ಹೌಸ್ನ ಕೆಳಮಾಳಿಗೆಯಲ್ಲಿ ಸಾವರಕರರೊಂದಿಗೆ ಅನೇಕ ಪ್ರಯೋಗಗಳನ್ನು ಮಾಡಿದ ನಂತರ ಬಾಂಬ್ನಂತಹ ಒಂದು ಅಸ್ತ್ರವು ಸಿದ್ಧವಾಯಿತು. ಸೇನಾಪತಿ ಬಾಪಟ್ರ ಮನಸ್ಸಿನಲ್ಲಿ ಅದರ ಪ್ರಯೋಗವನ್ನು ಅಲ್ಲಿಯೇ ಹೌಸ್ ಆಫ್ ಕಾಮನ್ಸ್ ಮೇಲೆ ಮಾಡಬೇಕೇಂದಿತ್ತು; ಆದರೆ ಸ್ವಾತಂತ್ರ್ಯವೀರ ಸಾವರಕರರು ಅವರನ್ನು ಹಾಗೆ ಮಾಡದಂತೆ ತಡೆದರು. ಹಾಗೆ ಮಾಡಿದ್ದರೆ ಬಾಂಬ್ ಹಾಕಿದವನನ್ನು ಬಂಧಿಸಿದ ಕೂಡಲೇ ಹಿಂದೂ ಆಗಿದ್ದಾನೆ, ಎಂದು ತಿಳಿಯುತ್ತಿತ್ತು ಮತ್ತು ಶಂಕಿತನೆಂದು ಯುರೋಪಿನಲ್ಲಿದ್ದ ಹಿಂದೂ ವಿದ್ಯಾರ್ಥಿಗಳನ್ನು ಪೀಡಿಸಲಾಗುತ್ತಿತ್ತು.
– ಡಾ. ಸಚ್ಚಿದಾನಂದ ಶೆವಡೆ
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ನ್ಯಾಯಶಾಸ್ತ್ರದ ಪ್ರವರ್ತಕ ಮಹರ್ಷಿ ಗೌತಮ !
ದೇವರ ‘ದೇವತ್ವವನ್ನು ಅನುಭವಿಸುವುದಕ್ಕಾಗಿ ಸಾಧನೆ ಮಾಡಿ !
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗುರುಪೂರ್ಣಿಮಾ ಮಹೋತ್ಸವ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!