ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ

ಹಿಂದು ಜನಜಾಗೃತಿ ಸಮಿತಿಯಿಂದ ನಡೆಸಲ್ಪಡುವ ಸ್ವಸಂರಕ್ಷಣಾ ತರಬೇತಿ ಶಿಬಿರದ ಧರ್ಮವೀರರು ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದಲ್ಲಿ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಿದರು. ಹಿಂದುಗಳ ಮೇಲಿನ ಹೆಚ್ಚುತ್ತಿರುವ ಆಕ್ರಮಣಗಳನ್ನು ಗಮನದಲ್ಲಿಟ್ಟುಕೊಂಡು ಅವುಗಳನ್ನು ಹೇಗೆ ಪ್ರತಿರೋಧಿಸುವುದು ಮತ್ತು ತಮ್ಮನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಸ್ಫೂರ್ತಿದಾಯಕ ಪ್ರಾತ್ಯಕ್ಷಿಕೆಗಳನ್ನು ಉಪಸ್ಥಿತರು ವೀಕ್ಷಿಸಿದರು.
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ, ಹಿಂದು ಯುವತಿಯ ಮೇಲೆ 20 ಬಾರಿ ಶಸ್ತ್ರಾಸ್ತ್ರಗಳಿಂದ ಇರಿದು ಹತ್ಯೆ, ಅಂಗಡಿಯಲ್ಲಿ ‘ಹನುಮಾನ್ ಚಾಲೀಸಾ’ ಹಾಕಿದ ಹಿಂದುವಿನ ಅಂಗಡಿಯನ್ನು ಧ್ವಂಸಗೊಳಿಸಿದ ಧರ್ಮಾಂಧರು, ಬಸ್ಸಿನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಕಾಮಾಂಧ – ಇಂತಹ ಸಂದರ್ಭಗಳಲ್ಲಿ ಹಿಂದುಗಳು ತಮ್ಮನ್ನು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುದನ್ನು ಪ್ರದರ್ಶಿಸಲಾಯಿತು. ಈ ಸನ್ನಿವೇಶಗಳಲ್ಲಿ ವೇಗ ಮತ್ತು ವ್ಯವಸ್ಥಿತ ಬದ್ಧತೆ ಇದ್ದ ಕಾರಣ ಈ ಪ್ರಾತ್ಯಕ್ಷಿಕೆಗಳು ಅತ್ಯಂತ ಪರಿಣಾಮಕಾರಿಯಾಗಿದ್ದವು. ಈ ಪ್ರಸಂಗಗಳನ್ನು ನೋಡಿ ಪ್ರೇಕ್ಷಕರು ಸ್ಫೂರ್ತಿದಾಯಕವಾಗಿ ಘೋಷಣೆಗಳನ್ನು ಕೂಗಿದರು ಮತ್ತು ಪ್ರತಿಯೊಬ್ಬರಲ್ಲಿಯೂ ಹಿಂದುಗಳ ಮೇಲಿನ ದಾಳಿಗಳ ವಿರುದ್ಧ ಆಕ್ರೋಶ ಜಾಗೃತವಾದವು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ