ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ

ಹಿಂದು ಜನಜಾಗೃತಿ ಸಮಿತಿಯಿಂದ ನಡೆಸಲ್ಪಡುವ ಸ್ವಸಂರಕ್ಷಣಾ ತರಬೇತಿ ಶಿಬಿರದ ಧರ್ಮವೀರರು ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದಲ್ಲಿ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಿದರು. ಹಿಂದುಗಳ ಮೇಲಿನ ಹೆಚ್ಚುತ್ತಿರುವ ಆಕ್ರಮಣಗಳನ್ನು ಗಮನದಲ್ಲಿಟ್ಟುಕೊಂಡು ಅವುಗಳನ್ನು ಹೇಗೆ ಪ್ರತಿರೋಧಿಸುವುದು ಮತ್ತು ತಮ್ಮನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಸ್ಫೂರ್ತಿದಾಯಕ ಪ್ರಾತ್ಯಕ್ಷಿಕೆಗಳನ್ನು ಉಪಸ್ಥಿತರು ವೀಕ್ಷಿಸಿದರು.
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ, ಹಿಂದು ಯುವತಿಯ ಮೇಲೆ 20 ಬಾರಿ ಶಸ್ತ್ರಾಸ್ತ್ರಗಳಿಂದ ಇರಿದು ಹತ್ಯೆ, ಅಂಗಡಿಯಲ್ಲಿ ‘ಹನುಮಾನ್ ಚಾಲೀಸಾ’ ಹಾಕಿದ ಹಿಂದುವಿನ ಅಂಗಡಿಯನ್ನು ಧ್ವಂಸಗೊಳಿಸಿದ ಧರ್ಮಾಂಧರು, ಬಸ್ಸಿನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಕಾಮಾಂಧ – ಇಂತಹ ಸಂದರ್ಭಗಳಲ್ಲಿ ಹಿಂದುಗಳು ತಮ್ಮನ್ನು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುದನ್ನು ಪ್ರದರ್ಶಿಸಲಾಯಿತು. ಈ ಸನ್ನಿವೇಶಗಳಲ್ಲಿ ವೇಗ ಮತ್ತು ವ್ಯವಸ್ಥಿತ ಬದ್ಧತೆ ಇದ್ದ ಕಾರಣ ಈ ಪ್ರಾತ್ಯಕ್ಷಿಕೆಗಳು ಅತ್ಯಂತ ಪರಿಣಾಮಕಾರಿಯಾಗಿದ್ದವು. ಈ ಪ್ರಸಂಗಗಳನ್ನು ನೋಡಿ ಪ್ರೇಕ್ಷಕರು ಸ್ಫೂರ್ತಿದಾಯಕವಾಗಿ ಘೋಷಣೆಗಳನ್ನು ಕೂಗಿದರು ಮತ್ತು ಪ್ರತಿಯೊಬ್ಬರಲ್ಲಿಯೂ ಹಿಂದುಗಳ ಮೇಲಿನ ದಾಳಿಗಳ ವಿರುದ್ಧ ಆಕ್ರೋಶ ಜಾಗೃತವಾದವು.
ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದಿಂದ ‘ಲವ್ ಜಿಹಾದ್’ ಪ್ರಕರಣವೊಂದರಲ್ಲಿ ಮಹತ್ವದ ತೀರ್ಪು
ಶ್ರೀರಾಮಮಂದಿರವನ್ನು ಬಾಂಬ್ನಿಂದ ಸ್ಫೋಟಿಸಲು ಸಂಚು ರೂಪಿಸಿದ್ದ ಸುಹೇಲ್ ದಾವಣಗೆರೆಯಿಂದ ಬಂಧನ
ದೆಹಲಿಯ ಮುಸಲ್ಮಾನ ಬಹುಸಂಖ್ಯಾತ ಸೀಲಂಪುರದಲ್ಲಿ ಮುಸಲ್ಮಾನರಿಂದ 16 ವರ್ಷದ ಹಿಂದೂ ಹುಡುಗನ ಬರ್ಬರ ಹತ್ಯೆ
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!
ಹಿಂದೂಬಹುಸಂಖ್ಯಾತ ಭಾರತದಲ್ಲಿ ‘ಹಿಂದೂ’ ಆಗಿರುವುದಕ್ಕೆ ಎದುರಾದ ಆಘಾತಗಳು !
ಯುವಕರೇ, ನಿಜವಾದ ರಾಷ್ಟ್ರಪ್ರೇಮಿಗಳಾಗಿರಿ !