
ಹೊಸದೆಹಲಿ – ನೀವು ಯಾರನ್ನೂ ಅವರ ವಿಚಾರಸರಣಿಗಾಗಿ ಜೈಲಿಗೆ ಹಾಕಲು ಸಾಧ್ಯವಿಲ್ಲ. ಅವರು ಒಂದು ನಿರ್ದಿಷ್ಟ ವಿಚಾರಸರಣಿಯನ್ನು ಸ್ವೀಕರಿಸಿದ್ದರಿಂದ ಅವರನ್ನು ಜೈಲಿಗೆ ಹಾಕಲಾಗುತ್ತಿರುವ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ, ಎಂದು ಸರ್ವೋಚ್ಚ ನ್ಯಾಯಾಲಯವು ಒಂದು ಪ್ರಕರಣದ ವಿಚಾರಣೆಯ ಸಮಯದಲ್ಲಿ ಹೇಳಿದೆ.
2022 ರಲ್ಲಿ ಕೇರಳದ ಪಲಕ್ಕಡ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರಾದ ಶ್ರೀನಿವಾಸನರವರ ಹತ್ಯೆಯ ಪ್ರಕರಣದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ಸಂಘಟನೆಯ ಕೇರಳ ಶಾಖೆಯ ಅಂದಿನ ಪ್ರಧಾನ ಕಾರ್ಯದರ್ಶಿ ಅಬ್ದುಲ ಸತಾರರವರನ್ನು ಆರೋಪಿಯನ್ನಾಗಿಸಲಾಗಿತ್ತು. ಅವರಿಗೆ ಜಾಮೀನು ಮಂಜೂರು ಮಾಡುವಾಗ ನ್ಯಾಯಾಲಯವು ಈ ಮೇಲಿನ ಹೇಳಿಕೆ ನೀಡಿದೆ. ನ್ಯಾಯಾಲಯವು ಈ ಹತ್ಯೆಯಲ್ಲಿ ಅಬ್ದುಲರವರ ನೇರ ಸಹಭಾಗವಿರಲಿಲ್ಲ ಎಂದು ಹೇಳಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”