
ಜೋಧ್ಪುರ (ರಾಜಸ್ಥಾನ) – ಉತ್ತರಾಖಂಡ ಮದರಸಾ ಮಂಡಳಿಯ ನಂತರ, ಈಗ ರಾಜಸ್ಥಾನದ ಜೋಧ್ಪುರ ಮದರಸಾ ಮಂಡಳಿಯು ತಮ್ಮ ಪಠ್ಯಕ್ರಮದಲ್ಲಿ ‘ಆಪರೇಷನ್ ಸಿಂದೂರ್’ ಮಾಹಿತಿಯನ್ನು ಸೇರಿಸಲು ನಿರ್ಧರಿಸಿದೆ.
ಮಂಡಳಿಯ ಅಧ್ಯಕ್ಷ ಎಂ.ಡಿ. ಚೋಪ್ದಾರ್ ಮಾತನಾಡಿ, ‘ಆಪರೇಷನ್ ಸಿಂದೂರ್’ನಿಂದ ಮುಸ್ಲಿಂ ಹೆಣ್ಣುಮಕ್ಕಳು ಪ್ರೇರಣೆ ಪಡೆಯಬೇಕು, ಹಾಗೆಯೇ ಅವರಿಗೆ ಕರ್ನಲ್ ಸೋಫಿಯಾ ಖುರೇಷಿ ಅವರ ಕಾರ್ಯಗಳ ಬಗ್ಗೆ ಮಾಹಿತಿ ದೊರೆಯಬೇಕು ಎಂಬ ಉದ್ದೇಶದಿಂದ ಮದರಸಾ ಪಠ್ಯಕ್ರಮದಲ್ಲಿ ‘ಆಪರೇಷನ್ ಸಿಂದೂರ್’ ಮಾಹಿತಿಯನ್ನು ಸೇರಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ನಿರ್ಧಾರದಿಂದ ದೇಶಭಕ್ತಿ ಹೆಚ್ಚುವುದಲ್ಲದೆ, ಮದರಸಾದಲ್ಲಿ ಕಲಿಯುವ ಹೆಣ್ಣುಮಕ್ಕಳಿಗೆ ಪ್ರೇರಣೆಯೂ ಸಿಗಲಿದೆ ಎಂದವರು ಹೇಳಿದರು.
ಸಂಪಾದಕೀಯ ನಿಲುವುಮದರಸಾಗಳಲ್ಲಿ ದೇಶಭಕ್ತಿ, ದೇಶಕ್ಕಾಗಿ ಪ್ರಾಣ ನೀಡಲು ಸಿದ್ಧತೆ, ಸರ್ವಧರ್ಮ ಸಮಭಾವ ಮತ್ತು ಜಾತ್ಯತೀತತೆಯನ್ನು ಮೊದಲು ಕಲಿಸುವುದು ಅವಶ್ಯಕ! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ