ಜಗದ್ಗುರು ರಾಮಭದ್ರಾಚಾರ್ಯರಿಂದ ದೀಕ್ಷೆ ಸ್ವೀಕರಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ

ಚಿತ್ರಕೂಟ (ಮಧ್ಯಪ್ರದೇಶ) – ಭಾರತೀಯ ಸೇನಾ ಪಡೆಯ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ತಮ್ಮ ಪತ್ನಿ ಸುನಿತಾ ಅವರೊಂದಿಗೆ ತುಳಸಿ ಪೀಠ ಆವರಣದಲ್ಲಿ ಪದ್ಮವಿಭೂಷಣ ಜಗದ್ಗುರು ರಾಮಭದ್ರಾಚಾರ್ಯರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅವರು ಜಗದ್ಗುರುಗಳಿಂದ ದೀಕ್ಷೆಯನ್ನು ಪಡೆದರು. ಗುರುಗಳು ಜನರಲ್ ದ್ವಿವೇದಿ ಅವರ ಬಳಿ ‘ಗುರುದಕ್ಷಿಣೆಯಾಗಿ ಪಾಕ್ ಆಕ್ರಮಿತ ಕಾಶ್ಮೀರವನ್ನು ಮರಳಿ ಪಡೆಯಬೇಕು’ ಎಂದು ಬೇಡಿಕೆ ಇಟ್ಟರು. ಅದಕ್ಕೆ ಜನರಲ್ ದ್ವಿವೇದಿ ಅವರು, ‘ಪಾಕ್ ಆಕ್ರಮಿತ ಕಾಶ್ಮೀರವನ್ನು ಶೀಘ್ರದಲ್ಲೇ ಮರಳಿ ಪಡೆಯುತ್ತೇವೆ’, ಎಂದು ವಚನ ನೀಡಿದರು.
🕉️Jagadguru Rambhadracharya Demands PoK as Guru Dakshina!🏹
Army Chief General Upendra Dwivedi Takes Diksha from the spiritual leader📿#IndiaPakistanWar#rambhadracharya#Kashmir pic.twitter.com/3O6gAU7iA3
— Sanatan Prabhat (@SanatanPrabhat) May 30, 2025
ಪತ್ರಕರ್ತರೊಂದಿಗೆ ಮಾತನಾಡಿದ ಜನರಲ್ ದ್ವಿವೇದಿ, ‘ಆಪರೇಷನ್ ಸಿಂದೂರ’ ನಿಂತಿಲ್ಲ. ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವವರೆಗೂ ಅದು ಮುಂದುವರಿಯುತ್ತದೆ. ದೇಶದ ಮೇಲೆ ನಡೆಯುವ ಯಾವುದೇ ದಾಳಿಗೆ ತಕ್ಕ ಉತ್ತರ ನೀಡಲು ಸೇನೆ ಹಿಂಜರಿಯುವುದಿಲ್ಲ ಎಂದವರು ಭರವಸೆ ನೀಡಿದರು.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad