ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರಿಂದ ಭರವಸೆ

ನವ ದೆಹಲಿ – ಪ್ರಸ್ತುತ ಕೊರೊನಾದ ಅಪಾಯ ಹೆಚ್ಚುತ್ತಿದೆ, ಎಂಬುದು ನಿಜ; ಆದರೆ ಚಿಂತಿಸುವ ಅಗತ್ಯವಿಲ್ಲ. 2020 ರಲ್ಲಿ ಇದ್ದಂತಹ ಪರಿಸ್ಥಿತಿ ಈಗ ಬರುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರು ಒಂದು ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಿಳಿಸುವ ಮೂಲಕ ನಾಗರಿಕರಿಗೆ ಭರವಸೆ ನೀಡಿದ್ದಾರೆ.
ಸೌಮ್ಯಾ ಸ್ವಾಮಿನಾಥನ್ ಅವರು, ಕೋವಿಡ್ ಮತ್ತು ಸಾರ್ಸ್ ವೈರಸ್ನ ಪ್ರಕಾರಗಳಾಗಿವೆ; ಆದರೆ ಈ ವೈರಸ್ ಪ್ರಕಾರ ಈಗ ಸಾಮಾನ್ಯವಾಗಿದೆ. ಕೊರೊನಾದ ವೈರಸ್ ತನ್ನಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುತ್ತದೆ. ಈಗ ಕೊರೊನಾ ವೈರಸ್ಗೆ 5 ವರ್ಷಗಳಾಗಿವೆ. ಈಗ ಸಾಮಾನ್ಯ ಉಸಿರಾಟದ ಕಾಯಿಲೆಗಳಂತೆಯೇ ಈ ವೈರಸ್ ಇದೆ. ಇದರಲ್ಲಿ ಭಯಪಡುವಂತಹದ್ದೇನೂ ಏನೂ ಇಲ್ಲ, ಎಂದು ಹೇಳಿದ್ದಾರೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !