|

ನಾಗ್ಪುರ – ಬಕ್ರೀದ್ ನಿಮಿತ್ತ ವ್ಯಾಪಕವಾಗಿ ಗೋವುಗಳ ಕಳ್ಳಸಾಗಣೆ ನಡೆಯುತ್ತಿರುವುದರಿಂದ, “ಕಳ್ಳಸಾಗಣೆದಾರರನ್ನು ಬಂಧಿಸಿ” ಎಂದು ಮಹಾರಾಷ್ಟ್ರ ಪಾಲಕ ಸಚಿವರು ಮತ್ತು ಕಂದಾಯ ಸಚಿವ ಚಂದ್ರಶೇಖರ್ ಬಾವನ್ಕುಳೆ ಅವರು ಪೊಲೀಸರಿಗೆ ಆದೇಶ ನೀಡಿದ್ದರು. ಅದರಂತೆ, ಹಳೆ ಕಾಮಟಿ ಪ್ರದೇಶದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾವಿನ ಅಂಚಿನಲ್ಲಿದ್ದ 238 ಗೋವುಗಳನ್ನು ರಕ್ಷಿಸಲಾಗಿದೆ. ಈ ಪ್ರಕರಣದಲ್ಲಿ, 24 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳ ಜೊತೆಗೆ ಗೋದಾಮಿನ ಮಾಲೀಕ ಮತ್ತು ಮನೆ ಮಾಲೀಕ ನಬ್ಬು ವಜೀರ್ ಖುರೇಷಿ, ಸಾಜಿದ್ ಕುತುಬ್ ಖುರೇಷಿ, ಜುಬೈರ್ ಅಲ್ತಾಬ್ ಖುರೇಷಿ, ಫೈಯಾಜ್ ಸತ್ತಾರ್ ಖುರೇಷಿ, ಆಸಿಫ್ ಖುರೇಷಿ ಮತ್ತು ಅವರಿಗೆ ಸಹಾಯ ಮಾಡಿದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದ್ದಾರೆ. (ಸಂಬಂಧಪಟ್ಟವರ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕು! – ಸಂಪಾದಕರು)
ಸಂಪಾದಕೀಯ ನಿಲುವು
|
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ